• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಎಸ್ ಎಫ್ ದಾಳಿಗೆ ಪತರಗುಟ್ಟಿದ ಪಾಕ್, ಸೌಹಾರ್ದತೆ ಕಾಯ್ದುಕೊಳ್ಳುತ್ತೇನೆ ಎಂದು ಭರವಸೆ

TNN Correspondent Posted On June 5, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ತನ್ನ ಹಳೇ ಚಾಳಿ ಮುಂದುವರಿಸಿದ್ದು, ಭಾರತದ ಗಡಿಯಲ್ಲಿ ತನ್ನ ಅಪ್ರಚೋಧಿತ ದಾಳಿ ಮಾಡುತ್ತಾ ಪದೇ ಪದೆ ಭಾರತೀಯ ಯೋಧರನ್ನು ಕೆಣಕುವ ದುಸ್ಸಾಹಸಕ್ಕೆ ಕೈ ಹಾಕುತ್ತಿದೆ. ಕಳೆದ ಎರಡು ದಿನದ ಹಿಂದೆ ಪಾಕಿಸ್ತಾನದ ಅಪ್ರಚೋಧಿತ ದಾಳಿಯಿಂದ ಭಾರತದ ಇಬ್ಬರು ಬಿಎಸ್ ಎಫ್ ಯೋಧರು ಮೃತಪಟ್ಟಿದ್ದರು. ಪಾಕಿಸ್ತಾನದ ಈ ಪುಂಡಾಟಕ್ಕೆ ಗಡಿ ಭದ್ರತಾ ಪಡೆ ತೀಕ್ಷ್ಣ ಎಚ್ಚರಿಕೆಯನ್ನು ನೀಡಿದ್ದು, ಕದನ ವಿರಾಮ ನಿಲ್ಲಿಸದಿದ್ದರೇ ಪ್ರತಿಕಾರ ತೀರಿಸಿಕೊಳ್ಳಬೇಕಾಗುತ್ತದೆ ಎಂಬ ಕಟ್ಟೆಚ್ಚರ ನೀಡಿದೆ. ಅಲ್ಲದೇ ಸೋಮವಾರ ಬಿಎಸ್ ಎಫ್ ನಡೆಸಿದ ಪ್ರತಿದಾಳಿ ತಡೆಯದೇ ಶಾಂತಿ ಮಾತುಕತೆಗೆ ಒಪ್ಪಿ, ಬೀಳಿ ಧ್ವಜ ಪ್ರದರ್ಶಿಸಿ, ಶರಣಾಗಿದೆ.

ಸೋಮವಾರ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಸೈನ್ಯದ ರೇಂಜರ್ ಗಳ ಮಧ್ಯೆ ನಡೆದ ಪೂರ್ವ ನಿರ್ಧರಿತವಲ್ಲದ ಧ್ವಜ ಸಭೆಯಲ್ಲಿ ಈ ಎಚ್ಚರಿಕೆ ನೀಡಿದ್ದು, ಸಭೆಯಲ್ಲಿ ಎರಡು ಪಡೆಗಳು ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಲು ನಿರ್ಧಾರ ಮಾಡಿದೆ.

ನಾಲ್ಕು ದಿನದಿಂದ ಗಡಿ ಗ್ರಾಮಗಳ ಮೇಲೆ ಪಾಕಿಸ್ತಾನದ ನಡೆಸುತ್ತಿದ್ದ ಅಪ್ರಚೋದಿತ ದಾಳಿಯಿಂದ ಕುಪಿತಗೊಂಡಿದ್ದ ಭಾರತದ ಗಡಿ ಭದ್ರತಾ ಪಡೆ, ಪ್ರತಿಕಾರವಾಗಿ ಪಾಕಿಸ್ತಾನದ ಠಾಣೆಗಳ ಮೇಲೆ ಮೋರ್ಟರ್ ಶೆಲ್ ಗಳಿಂದ ದಾಳಿ ನಡೆಸಿತ್ತು. ಭಾರತದ ದಾಳಿಗೆ ಕಂಗೆಟ್ಟ ಪಾಕಿಸ್ತಾನದ ರೆಂಜರ್ ಗಳು ಬಿಳಿ ಬಾವುಟ ಪ್ರದರ್ಶಿಸಿ ಕದನ ವಿರಾಮಕ್ಕೆ ಕೋರಿ, ಶಿರಬಾಗಿದ್ದವು. ಪಾಕಿಸ್ತಾನ ಮನವಿಗೆ ಪ್ರತಿಕ್ರಿಯಿಸಿದ ಭಾರತ ‘ ಅಕ್ಟ್ರಾಯ ಗಡಿ ಹೊರ ಠಾಣೆ ಎದುರು ಸಾಯಂಕಾಲ 5.30ಕ್ಕೆ ಬಿಎಸ್ ಎಫ್ ಪಾಕ್ ರೇಂಜರ್ ಗಳ ಮಧ್ಯೆ ಕಮಾಂಡರ್ ಗಳ ಮಟ್ಟದ ಸಭೆ ನಡೆಯಿತು. ಗಡಿಯಲ್ಲಿ ಶಾಂತಿ ಕಾಯ್ದುಕೊಳ್ಳಬೇಕು ಇಲ್ಲಿದ್ದಿದ್ದರೇ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂಬ ಸಂದೇಶವನ್ನು ಭಾರತದ ಅಧಿಕಾರಿಗಳು ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search