• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಘಲ ಸಾರೈ ರೈಲು ನಿಲ್ದಾಣಕ್ಕೆ ದೀನದಯಾಳ ಉಪಾದ್ಯಯ ಹೆಸರು ನಾಮಕರಣ

TNN Correspondent Posted On June 6, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಜನಸಂಘದ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿ, ಭಾರತೀಯ ಜನತಾ ಪಕ್ಷದಂತ ರಾಷ್ಟ್ರಭಕ್ತರ, ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಪಕ್ಷದ ಹುಟ್ಟಿಗೆ ಕಾರಣಿಕರ್ತರಾದ ದೀನ ದಯಾಳ ಉಪಾದ್ಯಯ ಅವರ ಹೆಸರನ್ನು ಉತ್ತರ ಪ್ರದೇಶದ ಮುಘಲ ಸಾರೈ ನಿಲ್ದಾಣಕ್ಕೆ ಮರುನಾಮಕರಣ ಮಾಡಲಾಗಿದೆ. ಮುಘಲಸಾರೈ ರೈಲು ನಿಲ್ದಾಣಕ್ಕೆ ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಜೂನ್ 4ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರು 1968 ಫೆಬ್ರವರಿ 11 ರಂದು ನಿಗೂಡವಾಗಿ ನಿಧನ ಹೊಂದಿದ್ದರು. ಅವರ ಮೃತ ದೇಹ ಮುಘಲ ಸಾರೈ ರೈಲು ನಿಲ್ದಾಣದಲ್ಲಿ ದೊರೆತಿತ್ತು. 2017ರಲ್ಲಿ ಉತ್ತರ ಪ್ರದೇಶ ಸರ್ಕಾರ ಚಂದೌಲಿ ಜಿಲ್ಲೆಯಲ್ಲಿರುವ ಮುಘಲಸಾರೈ ರೈಲು ನಿಲ್ದಾಣದ ಹೆಸರು ಬದಲಾಯಿಸಿ, ಉಪಾದ್ಯಯ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಪಡೆದು, ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಮುಘಲಸಾರೈ ಮಾಜಿ ಪ್ರಧಾನಿ ದಿವಗಂತ ಲಾಲ ಬಹುದ್ದೂರ ಶಾಸ್ತ್ರಿ ಅವರ ಜನ್ಮಸ್ಥಳ. ಬ್ರಿಟೀಷರ ಕಾಲದಲ್ಲೇ ಈ ಠಾಣೆ ನಿರ್ಮಿಸಲಾಗಿದೆ. ದೇಶದ ಅತ್ಯಂತ ಜನಸಂದಣಿ ಹೊಂದಿರುವ ಠಾಣೆಗಳಲ್ಲಿ ಇದು ಒಂದು. ದೆಹಲಿ ಮತ್ತು ಹೌವ್ರಾ ಮಧ್ಯೆ ಇರುವ ಪ್ರಮುಖ ಠಾಣೆಯಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search