• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಘಲ ಸಾರೈ ರೈಲು ನಿಲ್ದಾಣಕ್ಕೆ ದೀನದಯಾಳ ಉಪಾದ್ಯಯ ಹೆಸರು ನಾಮಕರಣ

TNN Correspondent Posted On June 6, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಜನಸಂಘದ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿ, ಭಾರತೀಯ ಜನತಾ ಪಕ್ಷದಂತ ರಾಷ್ಟ್ರಭಕ್ತರ, ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಪಕ್ಷದ ಹುಟ್ಟಿಗೆ ಕಾರಣಿಕರ್ತರಾದ ದೀನ ದಯಾಳ ಉಪಾದ್ಯಯ ಅವರ ಹೆಸರನ್ನು ಉತ್ತರ ಪ್ರದೇಶದ ಮುಘಲ ಸಾರೈ ನಿಲ್ದಾಣಕ್ಕೆ ಮರುನಾಮಕರಣ ಮಾಡಲಾಗಿದೆ. ಮುಘಲಸಾರೈ ರೈಲು ನಿಲ್ದಾಣಕ್ಕೆ ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಜೂನ್ 4ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರು 1968 ಫೆಬ್ರವರಿ 11 ರಂದು ನಿಗೂಡವಾಗಿ ನಿಧನ ಹೊಂದಿದ್ದರು. ಅವರ ಮೃತ ದೇಹ ಮುಘಲ ಸಾರೈ ರೈಲು ನಿಲ್ದಾಣದಲ್ಲಿ ದೊರೆತಿತ್ತು. 2017ರಲ್ಲಿ ಉತ್ತರ ಪ್ರದೇಶ ಸರ್ಕಾರ ಚಂದೌಲಿ ಜಿಲ್ಲೆಯಲ್ಲಿರುವ ಮುಘಲಸಾರೈ ರೈಲು ನಿಲ್ದಾಣದ ಹೆಸರು ಬದಲಾಯಿಸಿ, ಉಪಾದ್ಯಯ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಪಡೆದು, ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಮುಘಲಸಾರೈ ಮಾಜಿ ಪ್ರಧಾನಿ ದಿವಗಂತ ಲಾಲ ಬಹುದ್ದೂರ ಶಾಸ್ತ್ರಿ ಅವರ ಜನ್ಮಸ್ಥಳ. ಬ್ರಿಟೀಷರ ಕಾಲದಲ್ಲೇ ಈ ಠಾಣೆ ನಿರ್ಮಿಸಲಾಗಿದೆ. ದೇಶದ ಅತ್ಯಂತ ಜನಸಂದಣಿ ಹೊಂದಿರುವ ಠಾಣೆಗಳಲ್ಲಿ ಇದು ಒಂದು. ದೆಹಲಿ ಮತ್ತು ಹೌವ್ರಾ ಮಧ್ಯೆ ಇರುವ ಪ್ರಮುಖ ಠಾಣೆಯಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search