• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಘಲ ಸಾರೈ ರೈಲು ನಿಲ್ದಾಣಕ್ಕೆ ದೀನದಯಾಳ ಉಪಾದ್ಯಯ ಹೆಸರು ನಾಮಕರಣ

TNN Correspondent Posted On June 6, 2018


  • Share On Facebook
  • Tweet It

ಲಖನೌ: ದೇಶದಲ್ಲಿ ಜನಸಂಘದ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿ, ಭಾರತೀಯ ಜನತಾ ಪಕ್ಷದಂತ ರಾಷ್ಟ್ರಭಕ್ತರ, ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಪಕ್ಷದ ಹುಟ್ಟಿಗೆ ಕಾರಣಿಕರ್ತರಾದ ದೀನ ದಯಾಳ ಉಪಾದ್ಯಯ ಅವರ ಹೆಸರನ್ನು ಉತ್ತರ ಪ್ರದೇಶದ ಮುಘಲ ಸಾರೈ ನಿಲ್ದಾಣಕ್ಕೆ ಮರುನಾಮಕರಣ ಮಾಡಲಾಗಿದೆ. ಮುಘಲಸಾರೈ ರೈಲು ನಿಲ್ದಾಣಕ್ಕೆ ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಜೂನ್ 4ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರು 1968 ಫೆಬ್ರವರಿ 11 ರಂದು ನಿಗೂಡವಾಗಿ ನಿಧನ ಹೊಂದಿದ್ದರು. ಅವರ ಮೃತ ದೇಹ ಮುಘಲ ಸಾರೈ ರೈಲು ನಿಲ್ದಾಣದಲ್ಲಿ ದೊರೆತಿತ್ತು. 2017ರಲ್ಲಿ ಉತ್ತರ ಪ್ರದೇಶ ಸರ್ಕಾರ ಚಂದೌಲಿ ಜಿಲ್ಲೆಯಲ್ಲಿರುವ ಮುಘಲಸಾರೈ ರೈಲು ನಿಲ್ದಾಣದ ಹೆಸರು ಬದಲಾಯಿಸಿ, ಉಪಾದ್ಯಯ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಪಡೆದು, ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಮುಘಲಸಾರೈ ಮಾಜಿ ಪ್ರಧಾನಿ ದಿವಗಂತ ಲಾಲ ಬಹುದ್ದೂರ ಶಾಸ್ತ್ರಿ ಅವರ ಜನ್ಮಸ್ಥಳ. ಬ್ರಿಟೀಷರ ಕಾಲದಲ್ಲೇ ಈ ಠಾಣೆ ನಿರ್ಮಿಸಲಾಗಿದೆ. ದೇಶದ ಅತ್ಯಂತ ಜನಸಂದಣಿ ಹೊಂದಿರುವ ಠಾಣೆಗಳಲ್ಲಿ ಇದು ಒಂದು. ದೆಹಲಿ ಮತ್ತು ಹೌವ್ರಾ ಮಧ್ಯೆ ಇರುವ ಪ್ರಮುಖ ಠಾಣೆಯಾಗಿದೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search