• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಘಲ ಸಾರೈ ರೈಲು ನಿಲ್ದಾಣಕ್ಕೆ ದೀನದಯಾಳ ಉಪಾದ್ಯಯ ಹೆಸರು ನಾಮಕರಣ

TNN Correspondent Posted On June 6, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಜನಸಂಘದ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿ, ಭಾರತೀಯ ಜನತಾ ಪಕ್ಷದಂತ ರಾಷ್ಟ್ರಭಕ್ತರ, ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಪಕ್ಷದ ಹುಟ್ಟಿಗೆ ಕಾರಣಿಕರ್ತರಾದ ದೀನ ದಯಾಳ ಉಪಾದ್ಯಯ ಅವರ ಹೆಸರನ್ನು ಉತ್ತರ ಪ್ರದೇಶದ ಮುಘಲ ಸಾರೈ ನಿಲ್ದಾಣಕ್ಕೆ ಮರುನಾಮಕರಣ ಮಾಡಲಾಗಿದೆ. ಮುಘಲಸಾರೈ ರೈಲು ನಿಲ್ದಾಣಕ್ಕೆ ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಜೂನ್ 4ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರು 1968 ಫೆಬ್ರವರಿ 11 ರಂದು ನಿಗೂಡವಾಗಿ ನಿಧನ ಹೊಂದಿದ್ದರು. ಅವರ ಮೃತ ದೇಹ ಮುಘಲ ಸಾರೈ ರೈಲು ನಿಲ್ದಾಣದಲ್ಲಿ ದೊರೆತಿತ್ತು. 2017ರಲ್ಲಿ ಉತ್ತರ ಪ್ರದೇಶ ಸರ್ಕಾರ ಚಂದೌಲಿ ಜಿಲ್ಲೆಯಲ್ಲಿರುವ ಮುಘಲಸಾರೈ ರೈಲು ನಿಲ್ದಾಣದ ಹೆಸರು ಬದಲಾಯಿಸಿ, ಉಪಾದ್ಯಯ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಪಡೆದು, ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಮುಘಲಸಾರೈ ಮಾಜಿ ಪ್ರಧಾನಿ ದಿವಗಂತ ಲಾಲ ಬಹುದ್ದೂರ ಶಾಸ್ತ್ರಿ ಅವರ ಜನ್ಮಸ್ಥಳ. ಬ್ರಿಟೀಷರ ಕಾಲದಲ್ಲೇ ಈ ಠಾಣೆ ನಿರ್ಮಿಸಲಾಗಿದೆ. ದೇಶದ ಅತ್ಯಂತ ಜನಸಂದಣಿ ಹೊಂದಿರುವ ಠಾಣೆಗಳಲ್ಲಿ ಇದು ಒಂದು. ದೆಹಲಿ ಮತ್ತು ಹೌವ್ರಾ ಮಧ್ಯೆ ಇರುವ ಪ್ರಮುಖ ಠಾಣೆಯಾಗಿದೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search