• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಯಲಾಗುತ್ತಿದೆ ಭೀಮಾಕೋರೆಗಾಂವ್ ಗಲಭೆ ಹುನ್ನಾರ: ಮಾವೋವಾದಿಗಳ ಪರ ಒಲವು ಇರುವ ಮೂವರ ಬಂಧನ

TNN Correspondent Posted On June 6, 2018


  • Share On Facebook
  • Tweet It

ದೆಹಲಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ನಲ್ಲಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಭೆ ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಕಾರಣ ಯಾರು ಎಂಬ ಮಾತಿಗೆ ತಕ್ಕ ಉತ್ತರವನ್ನು ಹುಡುಕುತ್ತಿದ್ದಾರೆ. ಗಲಭೆ ಕುರಿತು ದೇಶಾದ್ಯಂತ ಬಿಜೆಪಿ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರವನ್ನು ನಡೆಸಿದ್ದ ತುಕ್ಡೆ, ತುಕ್ಡೆ ಗ್ಯಾಂಗ್ ಮತ್ತು ಅಜಾದಿ ಗ್ಯಾಂಗ್ ಮತ್ತು ಮಾವೋವಾದಿಗಳ ಬೆಂಬಲಿಗರಿಗೆ ತಕ್ಕ ಉತ್ತರ ದೊರೆತಿದೆ. ಆದರೆ ಇದೀಗ ಗಲಭೆಗೆ ಕಾರಣರಾದವರೂ ಎಂಬ ಆರೋಪದ ಮೇಲೆ ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಮೂವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಗಲಭೆಗೆ ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಜೆಎನ್ ಯು ವಿದ್ಯಾರ್ಥಿ ರೋನಾ ಜಾಕೋಬ್ ವಿಲ್ಸನ್, ದೆಹಲಿಯ ಅಲುಮ್ನಸ್, ಮುಂಬೈಯ ದಲಿತ ಮುಖಂಡ ಸುದೀರ್ ದಾವಲೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಮಾವೋವಾದಿಗಳ ಕುರಿತು ಸಿಂಪತಿ ಹೊಂದಿದವರಾಗಿದ್ದು, ಗಲಭೆ ನಡೆಯುವ ಮುಂಚೆ ನಡೆದ ಮಾವೋವಾದಿಗಳ ಬೆಂಬಲಿತ ಸಂಘವಾದ ಎಲ್ಗರ್ ಪರಿಷದ್ ನ ಸಭೆಯಲ್ಲಿ ಈ ಮೂವರು ಭಾಗಿಯಾಗಿದ್ದರು ಎಂಬ ಆರೋಪ ಇವರ ಮೇಲಿದೆ.

2018ರ ಡಿಸೆಂಬರ್ ನಲ್ಲಿ ನಡೆದ ಎಲ್ಗರ್ ಪರಿಷದ್ ನಲ್ಲಿ ಗಲಭೆಗೆ ಸಂಚು ರೂಪಿಸಲಾಗಿತ್ತು. ಭೀಮಾಕೋರೆಗಾಂವ್ ವಿಜಯೋತ್ಸವದಲ್ಲಿ ಎಲ್ಗರ್ ಪರಿಷದ್ ಸದಸ್ಯರು ನಡೆಸಿದ್ದ ಪ್ರಚೋಧನಾಕಾರಿ ಭಾಷಣವೇ ಗಲಭೆಗೆ ಕಾರಣ ಎಂಬ ದೃಷ್ಟಿಯಲ್ಲೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search