• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಯಲಾಗುತ್ತಿದೆ ಭೀಮಾಕೋರೆಗಾಂವ್ ಗಲಭೆ ಹುನ್ನಾರ: ಮಾವೋವಾದಿಗಳ ಪರ ಒಲವು ಇರುವ ಮೂವರ ಬಂಧನ

TNN Correspondent Posted On June 6, 2018
0


0
Shares
  • Share On Facebook
  • Tweet It

ದೆಹಲಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ನಲ್ಲಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಭೆ ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಕಾರಣ ಯಾರು ಎಂಬ ಮಾತಿಗೆ ತಕ್ಕ ಉತ್ತರವನ್ನು ಹುಡುಕುತ್ತಿದ್ದಾರೆ. ಗಲಭೆ ಕುರಿತು ದೇಶಾದ್ಯಂತ ಬಿಜೆಪಿ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರವನ್ನು ನಡೆಸಿದ್ದ ತುಕ್ಡೆ, ತುಕ್ಡೆ ಗ್ಯಾಂಗ್ ಮತ್ತು ಅಜಾದಿ ಗ್ಯಾಂಗ್ ಮತ್ತು ಮಾವೋವಾದಿಗಳ ಬೆಂಬಲಿಗರಿಗೆ ತಕ್ಕ ಉತ್ತರ ದೊರೆತಿದೆ. ಆದರೆ ಇದೀಗ ಗಲಭೆಗೆ ಕಾರಣರಾದವರೂ ಎಂಬ ಆರೋಪದ ಮೇಲೆ ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಮೂವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಗಲಭೆಗೆ ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಜೆಎನ್ ಯು ವಿದ್ಯಾರ್ಥಿ ರೋನಾ ಜಾಕೋಬ್ ವಿಲ್ಸನ್, ದೆಹಲಿಯ ಅಲುಮ್ನಸ್, ಮುಂಬೈಯ ದಲಿತ ಮುಖಂಡ ಸುದೀರ್ ದಾವಲೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಮಾವೋವಾದಿಗಳ ಕುರಿತು ಸಿಂಪತಿ ಹೊಂದಿದವರಾಗಿದ್ದು, ಗಲಭೆ ನಡೆಯುವ ಮುಂಚೆ ನಡೆದ ಮಾವೋವಾದಿಗಳ ಬೆಂಬಲಿತ ಸಂಘವಾದ ಎಲ್ಗರ್ ಪರಿಷದ್ ನ ಸಭೆಯಲ್ಲಿ ಈ ಮೂವರು ಭಾಗಿಯಾಗಿದ್ದರು ಎಂಬ ಆರೋಪ ಇವರ ಮೇಲಿದೆ.

2018ರ ಡಿಸೆಂಬರ್ ನಲ್ಲಿ ನಡೆದ ಎಲ್ಗರ್ ಪರಿಷದ್ ನಲ್ಲಿ ಗಲಭೆಗೆ ಸಂಚು ರೂಪಿಸಲಾಗಿತ್ತು. ಭೀಮಾಕೋರೆಗಾಂವ್ ವಿಜಯೋತ್ಸವದಲ್ಲಿ ಎಲ್ಗರ್ ಪರಿಷದ್ ಸದಸ್ಯರು ನಡೆಸಿದ್ದ ಪ್ರಚೋಧನಾಕಾರಿ ಭಾಷಣವೇ ಗಲಭೆಗೆ ಕಾರಣ ಎಂಬ ದೃಷ್ಟಿಯಲ್ಲೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search