• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಯಲಾಗುತ್ತಿದೆ ಭೀಮಾಕೋರೆಗಾಂವ್ ಗಲಭೆ ಹುನ್ನಾರ: ಮಾವೋವಾದಿಗಳ ಪರ ಒಲವು ಇರುವ ಮೂವರ ಬಂಧನ

TNN Correspondent Posted On June 6, 2018
0


0
Shares
  • Share On Facebook
  • Tweet It

ದೆಹಲಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ನಲ್ಲಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಭೆ ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಕಾರಣ ಯಾರು ಎಂಬ ಮಾತಿಗೆ ತಕ್ಕ ಉತ್ತರವನ್ನು ಹುಡುಕುತ್ತಿದ್ದಾರೆ. ಗಲಭೆ ಕುರಿತು ದೇಶಾದ್ಯಂತ ಬಿಜೆಪಿ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರವನ್ನು ನಡೆಸಿದ್ದ ತುಕ್ಡೆ, ತುಕ್ಡೆ ಗ್ಯಾಂಗ್ ಮತ್ತು ಅಜಾದಿ ಗ್ಯಾಂಗ್ ಮತ್ತು ಮಾವೋವಾದಿಗಳ ಬೆಂಬಲಿಗರಿಗೆ ತಕ್ಕ ಉತ್ತರ ದೊರೆತಿದೆ. ಆದರೆ ಇದೀಗ ಗಲಭೆಗೆ ಕಾರಣರಾದವರೂ ಎಂಬ ಆರೋಪದ ಮೇಲೆ ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಮೂವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಗಲಭೆಗೆ ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಜೆಎನ್ ಯು ವಿದ್ಯಾರ್ಥಿ ರೋನಾ ಜಾಕೋಬ್ ವಿಲ್ಸನ್, ದೆಹಲಿಯ ಅಲುಮ್ನಸ್, ಮುಂಬೈಯ ದಲಿತ ಮುಖಂಡ ಸುದೀರ್ ದಾವಲೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಮಾವೋವಾದಿಗಳ ಕುರಿತು ಸಿಂಪತಿ ಹೊಂದಿದವರಾಗಿದ್ದು, ಗಲಭೆ ನಡೆಯುವ ಮುಂಚೆ ನಡೆದ ಮಾವೋವಾದಿಗಳ ಬೆಂಬಲಿತ ಸಂಘವಾದ ಎಲ್ಗರ್ ಪರಿಷದ್ ನ ಸಭೆಯಲ್ಲಿ ಈ ಮೂವರು ಭಾಗಿಯಾಗಿದ್ದರು ಎಂಬ ಆರೋಪ ಇವರ ಮೇಲಿದೆ.

2018ರ ಡಿಸೆಂಬರ್ ನಲ್ಲಿ ನಡೆದ ಎಲ್ಗರ್ ಪರಿಷದ್ ನಲ್ಲಿ ಗಲಭೆಗೆ ಸಂಚು ರೂಪಿಸಲಾಗಿತ್ತು. ಭೀಮಾಕೋರೆಗಾಂವ್ ವಿಜಯೋತ್ಸವದಲ್ಲಿ ಎಲ್ಗರ್ ಪರಿಷದ್ ಸದಸ್ಯರು ನಡೆಸಿದ್ದ ಪ್ರಚೋಧನಾಕಾರಿ ಭಾಷಣವೇ ಗಲಭೆಗೆ ಕಾರಣ ಎಂಬ ದೃಷ್ಟಿಯಲ್ಲೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search