• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಯಲಾಗುತ್ತಿದೆ ಭೀಮಾಕೋರೆಗಾಂವ್ ಗಲಭೆ ಹುನ್ನಾರ: ಮಾವೋವಾದಿಗಳ ಪರ ಒಲವು ಇರುವ ಮೂವರ ಬಂಧನ

TNN Correspondent Posted On June 6, 2018


  • Share On Facebook
  • Tweet It

ದೆಹಲಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ನಲ್ಲಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಭೆ ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಕಾರಣ ಯಾರು ಎಂಬ ಮಾತಿಗೆ ತಕ್ಕ ಉತ್ತರವನ್ನು ಹುಡುಕುತ್ತಿದ್ದಾರೆ. ಗಲಭೆ ಕುರಿತು ದೇಶಾದ್ಯಂತ ಬಿಜೆಪಿ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರವನ್ನು ನಡೆಸಿದ್ದ ತುಕ್ಡೆ, ತುಕ್ಡೆ ಗ್ಯಾಂಗ್ ಮತ್ತು ಅಜಾದಿ ಗ್ಯಾಂಗ್ ಮತ್ತು ಮಾವೋವಾದಿಗಳ ಬೆಂಬಲಿಗರಿಗೆ ತಕ್ಕ ಉತ್ತರ ದೊರೆತಿದೆ. ಆದರೆ ಇದೀಗ ಗಲಭೆಗೆ ಕಾರಣರಾದವರೂ ಎಂಬ ಆರೋಪದ ಮೇಲೆ ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಮೂವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಗಲಭೆಗೆ ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಜೆಎನ್ ಯು ವಿದ್ಯಾರ್ಥಿ ರೋನಾ ಜಾಕೋಬ್ ವಿಲ್ಸನ್, ದೆಹಲಿಯ ಅಲುಮ್ನಸ್, ಮುಂಬೈಯ ದಲಿತ ಮುಖಂಡ ಸುದೀರ್ ದಾವಲೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಮಾವೋವಾದಿಗಳ ಕುರಿತು ಸಿಂಪತಿ ಹೊಂದಿದವರಾಗಿದ್ದು, ಗಲಭೆ ನಡೆಯುವ ಮುಂಚೆ ನಡೆದ ಮಾವೋವಾದಿಗಳ ಬೆಂಬಲಿತ ಸಂಘವಾದ ಎಲ್ಗರ್ ಪರಿಷದ್ ನ ಸಭೆಯಲ್ಲಿ ಈ ಮೂವರು ಭಾಗಿಯಾಗಿದ್ದರು ಎಂಬ ಆರೋಪ ಇವರ ಮೇಲಿದೆ.

2018ರ ಡಿಸೆಂಬರ್ ನಲ್ಲಿ ನಡೆದ ಎಲ್ಗರ್ ಪರಿಷದ್ ನಲ್ಲಿ ಗಲಭೆಗೆ ಸಂಚು ರೂಪಿಸಲಾಗಿತ್ತು. ಭೀಮಾಕೋರೆಗಾಂವ್ ವಿಜಯೋತ್ಸವದಲ್ಲಿ ಎಲ್ಗರ್ ಪರಿಷದ್ ಸದಸ್ಯರು ನಡೆಸಿದ್ದ ಪ್ರಚೋಧನಾಕಾರಿ ಭಾಷಣವೇ ಗಲಭೆಗೆ ಕಾರಣ ಎಂಬ ದೃಷ್ಟಿಯಲ್ಲೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search