• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಯಲಾಗುತ್ತಿದೆ ಭೀಮಾಕೋರೆಗಾಂವ್ ಗಲಭೆ ಹುನ್ನಾರ: ಮಾವೋವಾದಿಗಳ ಪರ ಒಲವು ಇರುವ ಮೂವರ ಬಂಧನ

TNN Correspondent Posted On June 6, 2018
0


0
Shares
  • Share On Facebook
  • Tweet It

ದೆಹಲಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ನಲ್ಲಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಭೆ ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಕಾರಣ ಯಾರು ಎಂಬ ಮಾತಿಗೆ ತಕ್ಕ ಉತ್ತರವನ್ನು ಹುಡುಕುತ್ತಿದ್ದಾರೆ. ಗಲಭೆ ಕುರಿತು ದೇಶಾದ್ಯಂತ ಬಿಜೆಪಿ ವಿರುದ್ಧ ಜನರನ್ನು ಎತ್ತಿಕಟ್ಟುವ ಹುನ್ನಾರವನ್ನು ನಡೆಸಿದ್ದ ತುಕ್ಡೆ, ತುಕ್ಡೆ ಗ್ಯಾಂಗ್ ಮತ್ತು ಅಜಾದಿ ಗ್ಯಾಂಗ್ ಮತ್ತು ಮಾವೋವಾದಿಗಳ ಬೆಂಬಲಿಗರಿಗೆ ತಕ್ಕ ಉತ್ತರ ದೊರೆತಿದೆ. ಆದರೆ ಇದೀಗ ಗಲಭೆಗೆ ಕಾರಣರಾದವರೂ ಎಂಬ ಆರೋಪದ ಮೇಲೆ ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಮೂವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ಗಲಭೆಗೆ ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಜೆಎನ್ ಯು ವಿದ್ಯಾರ್ಥಿ ರೋನಾ ಜಾಕೋಬ್ ವಿಲ್ಸನ್, ದೆಹಲಿಯ ಅಲುಮ್ನಸ್, ಮುಂಬೈಯ ದಲಿತ ಮುಖಂಡ ಸುದೀರ್ ದಾವಲೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಮಾವೋವಾದಿಗಳ ಕುರಿತು ಸಿಂಪತಿ ಹೊಂದಿದವರಾಗಿದ್ದು, ಗಲಭೆ ನಡೆಯುವ ಮುಂಚೆ ನಡೆದ ಮಾವೋವಾದಿಗಳ ಬೆಂಬಲಿತ ಸಂಘವಾದ ಎಲ್ಗರ್ ಪರಿಷದ್ ನ ಸಭೆಯಲ್ಲಿ ಈ ಮೂವರು ಭಾಗಿಯಾಗಿದ್ದರು ಎಂಬ ಆರೋಪ ಇವರ ಮೇಲಿದೆ.

2018ರ ಡಿಸೆಂಬರ್ ನಲ್ಲಿ ನಡೆದ ಎಲ್ಗರ್ ಪರಿಷದ್ ನಲ್ಲಿ ಗಲಭೆಗೆ ಸಂಚು ರೂಪಿಸಲಾಗಿತ್ತು. ಭೀಮಾಕೋರೆಗಾಂವ್ ವಿಜಯೋತ್ಸವದಲ್ಲಿ ಎಲ್ಗರ್ ಪರಿಷದ್ ಸದಸ್ಯರು ನಡೆಸಿದ್ದ ಪ್ರಚೋಧನಾಕಾರಿ ಭಾಷಣವೇ ಗಲಭೆಗೆ ಕಾರಣ ಎಂಬ ದೃಷ್ಟಿಯಲ್ಲೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search