• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ಅವರ ಆ ಮುಂದಾಲೋಚನೆಗೆ ಮನಸೋತ ಅಖಿಲೇಶ್ ಯಾದವ್!

TNN Correspondent Posted On June 7, 2018
0


0
Shares
  • Share On Facebook
  • Tweet It

ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಯಾರ ಮೇಲೆ ಬೇಕಾದರೂ ಪ್ರಭಾವ ಬೀರಬಹುದು. ಯಾರೂ ತಮ್ಮನ್ನು ಬೆಂಬಲಿಸುವಂತೆ ಮಾಡಬಲ್ಲರು. ವಿಶ್ವದ ನಾಯಕರೇ ತಮ್ಮ ಅಭಿಪ್ರಾಯಕ್ಕೆ ಮನ್ನ ನೀಡುವಂತೆ ಮಾಡಬಲ್ಲರು. ಅಂತಹ ಚಾರ್ಮ್ ಮೋದಿ ಅವರಿಗೆ ಸಿದ್ಧಿಸಿದ ಕಾರಣದಿಂದಲೇ ದೇಶದಲ್ಲಿ ಮೋದಿ ಅಲೆ ಇದೆ ಹಾಗೂ ಅದು ಎಲ್ಲ ಚುನಾವಣೆಗಳಲ್ಲೂ ಸಾಬೀತಾಗಿದೆ.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಮತ್ತೊಬ್ಬರ ಮೇಲೆ ಪ್ರಭಾವ ಬೀರಿದ್ದು, ತಮ್ಮ ಕನಸಿನ ಯೋಜನೆಯಾದ ಒಂದು ದೇಶ, ಒಂದು ಚುನಾವಣೆಗೆ ಸಮಾಜವಾದಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬೆಂಬಲ ಸೂಚಿಸುವಂತೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅಖಿಲೇಶ್ ಯಾದವ್, ನರೇಂದ್ರ ಮೋದಿ ಅವರ ಒಂದು ಚುನಾವಣೆ, ಒಂದು ದೇಶ ಯೋಜನೆಗೆ ನನ್ನದೂ ಬೆಂಬಲವಿದೆ. ಈ ಯೋಜನೆ ಜಾರಿಯಾಗಲು ಯಾವುದೇ ಅಭ್ಯಂತರವಿಲ್ಲ ಎಂದು ಘೋಷಿಸಿದ್ದಾರೆ.

ಒಂದು ದೇಶ ಒಂದು ಚುನಾವಣೆಗೆ ಬೆಂಬಲವಿದ್ದು, ಕೇಂದ್ರ ಸರ್ಕಾರ 2019ರ ಲೋಕಸಭೆ ಚುನಾವಣೆ ವೇಳಗೆ ದೇಶದ ಎಲ್ಲ ವಿಧಾನಸಭೆ ಚುನಾವಣೆ ನಡೆಸಿರಿ. ಈ ಪ್ರಕ್ರಿಯೆಯಲ್ಲಿ ನರೇಂದ್ರ ಮೋದಿ ಅವರನ್ನು ನಾವು ಬೆಂಬಲಿಸುತ್ತೇವೆ ಎಂದು ಅಖಿಲೇಶ್ ಯಾದವ್ ಘೋಷಿಸಿದ್ದಾರೆ.

ಇತ್ತೀಚೆಗಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೂ ಸಹ ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆ ಬೆಂಬಲಿಸಿ ಮಾತನಾಡಿದ್ದರು. ಈಗ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಹ ಬೆಂಬಲ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search