• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮನಾಥ್ ಕೋವಿಂದ್ ಮಹತ್ವದ ನಿರ್ಧಾರ, ಈ ಬಾರಿ ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಇಲ್ಲ!

TNN Correspondent Posted On June 7, 2018
0


0
Shares
  • Share On Facebook
  • Tweet It

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹತ್ತರ ನಿರ್ಧಾರವೊಂದನ್ನು ಪ್ರಕಟಿಸಿದ್ದು, ರಂಜಾನ್ ಹಿನ್ನೆಲೆಯಲ್ಲಿ ಈ ಬಾರಿ ರಾಷ್ಟ್ರಪತಿ ಭವನದಲ್ಲಿ ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಇಲ್ಲೂ ಪ್ರಬುದ್ಧತೆ ಮೆರೆದಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಇಫ್ತಾರ್ ಕೂಟ ಆಯೋಜಿಸುವ ಹಣವನ್ನು ಅನಾಥಾಶ್ರಮಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಲ್ಲ ಇದ್ದವರು ರಾಷ್ಟ್ರಪತಿ ಭವನಕ್ಕೆ ಬಂದು ಊಟ ಮಾಡಿ ಹೋಗುವ ಬದಲು, ಇಲ್ಲದವರು ಚೆನ್ನಾಗಿರಲಿ ಎಂಬ ಮನೋಭಾವನೆಯನ್ನು ಕೋವಿಂದ್ ಅವರು ತಳೆದಿದ್ದಾರೆ.

ಹಾಗಂತ ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ನಡೆಸದೇ ಇರುವ ತೀರ್ಮಾನವನ್ನು ರಾಮನಾಥ್ ಕೋವಿಂದ್ ಅವರೊಬ್ಬರೇ ತೆಗೆದುಕೊಂಡಿಲ್ಲ. ಈ ಹಿಂದೆ, ಅಂದರೆ 2002-07ರವರೆಗೆ ರಾಷ್ಟ್ರಪತಿಯಾಗಿದ್ದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆಡಳಿತದ ಒಂದೇ ಒಂದು ವರ್ಷವೂ ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಆಯೋಜಿಸಿರಲಿಲ್ಲ.

ಆದರೆ ಬಳಿಕ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಪ್ರತಿಭಾ ಪಾಟೀಲ್ ಅವರು ರಾಷ್ಟ್ರಪತಿ ಭವನದಲ್ಲಿ 2012ರವರೆಗೆ ಇಫ್ತಾರ್ ಕೂಟ ಆಯೋಜಿಸಿದ್ದರು. ನಂತರ ಬಂದ ಪ್ರಣಬ್ ಮುಖರ್ಜಿ ಅವರು ಸಹ 2017ರವರೆಗೆ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಆದರೆ ಈ ಬಾರಿ ರಾಮನಾಥ ಕೋವಿಂದ್ ಅವರು ಆಯೋಜಿಸದೇ ಇರಲು ತೀರ್ಮಾನಿಸಿ, ಆ ಹಣವನ್ನು ಅನಾಥಾಶ್ರಮಕ್ಕೆ ನೀಡಲು ಮುಂದಾಗಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search