• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕುರಿತು ರಾಹುಲ್ ಗಾಂಧಿ ಹೇಳಿದ ಸುಳ್ಳು ಹೇಗೆ ಬಹಿರಂಗವಾಗಿದೆ ನೋಡಿ!

TNN Correspondent Posted On June 8, 2018
0


0
Shares
  • Share On Facebook
  • Tweet It

ರಾಹುಲ್ ಗಾಂಧಿ. ಈ ಮನುಷ್ಯ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕಾಗಿಯೇ ಜನಿಸಿದ್ದಾರೆ ಎಂಬಂತೆ ಆಡುತ್ತಾರೆ. ಅದು ಯಾವುದೇ ವಿಷಯವೇ ಇರಲಿ, ಇವರು ನರೇಂದ್ರ ಮೋದಿ ಅವರನ್ನು ಟೀಕಿಸಬೇಕು. ಅದಷ್ಟೇ ಗುರಿ. ಅದಕ್ಕಾಗಿ ರಾಹುಲ್ ಗಾಂಧಿಯವರು ಎಂತಹ ಮಟ್ಟಕ್ಕಾದರೂ ತಲುಪಿಬಿಡುತ್ತಾರೆ.

ಇಂತಹ ರಾಹುಲ್ ಗಾಂಧಿ ಮಾಡಿದ ಪ್ರಮಾದವೊಂದು ಈಗ ದೇಶಾದ್ಯಂತ ಸುದ್ದಿಯಾಗಿದ್ದು, ರಾಹುಲ್ ಗಾಂಧಿ ಒಬ್ಬ ಸುಳ್ಳುಕೋರರಾಗಿ ಮಾರ್ಪಟ್ಟಿದ್ದಾರೆ. ಹೌದು, ಇತ್ತೀಚೆಗೆ ಸೈನಿಕರ ಸಮವಸ್ತ್ರ ಖರೀದಿಗೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ವದಂತಿ ಹರಡಿತ್ತು.

ಆದರೆ, ಇದನ್ನು ಪರಿಶೀಲಿಸದ ಪ್ರಖಾಂಡ ಪಂಡಿತ ರಾಹುಲ್ ಗಾಂಧಿಯವರು, ಮೇಕ್ ಇನ್ ಇಂಡಿಯಾ ಎಂದರೆ ನಮ್ಮ ದೇಶದ ಸೈನಿಕರು ತಮ್ಮ ಬಟ್ಟೆಯನ್ನು ತಾವೇ ಖರೀದಿಸಬೇಕಾ ಎಂದು ಟ್ವೀಟ್ ಮಾಡಿದರು. ರಾಹುಲ್ ಗಾಂಧಿಯವರನ್ನು ನೋಡಿ ದಿಗ್ವಿಜಯ್ ಸಿಂಗ್ ಅವರು ಸಹ ಮೋದಿ ವಿರೋಧಿಸಿ ಟ್ವೀಟ್ ಮಾಡಿದರು.

ಆದರೆ ಇವರಿಬ್ಬರ ಟ್ವೀಟ್ ಸುಳ್ಳೇ ಸುಳ್ಳು ಎಂಬದು ಇಂಡಿಯಾ ಟುಡೇ ನಡೆಸಿದ ಸತ್ಯ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಹೌದು, ಸರ್ಕಾರಕ್ಕೆ ದೇಶದ ಸೈನಿಕರಿಗೆ ಸಮವಸ್ತ್ರ ಖರೀದಿಸಲು ದುಡ್ಡಿಲ್ಲವಾ ಎಂದು ಸತ್ಯದರ್ಶನ ಮಾಡಲು ಹೊರಟಿದೆ. ಆಗ ರಾಹುಲ್ ಗಾಂಧಿಯವರು ಹೇಳಿದ ವಿಚಾರದಲ್ಲಿ ಹುರುಳಿಲ್ಲ ಎಂಬುದು ಬಹಿರಂಗವಾಗಿದೆ.

ಇದಕ್ಕಾಗಿ ಇಂಡಿಯಾ ಟುಡೇ 2017ರಲ್ಲಿ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸಿನಂತೆ ಸೈನಿಕರಿಗೆ ವೇತನ ಹೆಚ್ಚಿಸಿದೆ. ಬಜೆಟ್ಟಿನಲ್ಲೂ ಹಣ ಮೀಸಲಿಟ್ಟಿದೆ, ಅಷ್ಟೇ ಅಲ್ಲ, ಸೈನಿಕರ ಸಮವಸ್ತ್ರಕ್ಕೂ ಹಣ ಮೀಸಲಿಟ್ಟಿದೆ. ಅದೂ ಅಧಿಕಾರಿಗಳ ಹಂತದ ಸೈನಿಕರಿಗೆ ವಾರ್ಷಿಕ 20 ಸಾವಿರ ರೂಪಾಯಿ, ಹಾಗೂ ಇದಕ್ಕಿಂತ ಕೆಳಹಂತದ 10 ಸಾವಿರ ರೂಪಾಯಿ ವಾರ್ಷಿಕ ಹಣ ಸಮವಸ್ತ್ರಕ್ಕಾಗಿಯೇ ಬಿಡುಗಡೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಆ ಮೂಲಕ ರಾಹುಲ್ ಗಾಂಧಿಯವರ ಅಚಾತುರ್ಯ ಢಾಳಾಗಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search