• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೈನಿಕರ ಕುರಿತು ರಾಹುಲ್ ಗಾಂಧಿ ಹೇಳಿದ ಸುಳ್ಳು ಹೇಗೆ ಬಹಿರಂಗವಾಗಿದೆ ನೋಡಿ!

TNN Correspondent Posted On June 8, 2018


  • Share On Facebook
  • Tweet It

ರಾಹುಲ್ ಗಾಂಧಿ. ಈ ಮನುಷ್ಯ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕಾಗಿಯೇ ಜನಿಸಿದ್ದಾರೆ ಎಂಬಂತೆ ಆಡುತ್ತಾರೆ. ಅದು ಯಾವುದೇ ವಿಷಯವೇ ಇರಲಿ, ಇವರು ನರೇಂದ್ರ ಮೋದಿ ಅವರನ್ನು ಟೀಕಿಸಬೇಕು. ಅದಷ್ಟೇ ಗುರಿ. ಅದಕ್ಕಾಗಿ ರಾಹುಲ್ ಗಾಂಧಿಯವರು ಎಂತಹ ಮಟ್ಟಕ್ಕಾದರೂ ತಲುಪಿಬಿಡುತ್ತಾರೆ.

ಇಂತಹ ರಾಹುಲ್ ಗಾಂಧಿ ಮಾಡಿದ ಪ್ರಮಾದವೊಂದು ಈಗ ದೇಶಾದ್ಯಂತ ಸುದ್ದಿಯಾಗಿದ್ದು, ರಾಹುಲ್ ಗಾಂಧಿ ಒಬ್ಬ ಸುಳ್ಳುಕೋರರಾಗಿ ಮಾರ್ಪಟ್ಟಿದ್ದಾರೆ. ಹೌದು, ಇತ್ತೀಚೆಗೆ ಸೈನಿಕರ ಸಮವಸ್ತ್ರ ಖರೀದಿಗೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ವದಂತಿ ಹರಡಿತ್ತು.

ಆದರೆ, ಇದನ್ನು ಪರಿಶೀಲಿಸದ ಪ್ರಖಾಂಡ ಪಂಡಿತ ರಾಹುಲ್ ಗಾಂಧಿಯವರು, ಮೇಕ್ ಇನ್ ಇಂಡಿಯಾ ಎಂದರೆ ನಮ್ಮ ದೇಶದ ಸೈನಿಕರು ತಮ್ಮ ಬಟ್ಟೆಯನ್ನು ತಾವೇ ಖರೀದಿಸಬೇಕಾ ಎಂದು ಟ್ವೀಟ್ ಮಾಡಿದರು. ರಾಹುಲ್ ಗಾಂಧಿಯವರನ್ನು ನೋಡಿ ದಿಗ್ವಿಜಯ್ ಸಿಂಗ್ ಅವರು ಸಹ ಮೋದಿ ವಿರೋಧಿಸಿ ಟ್ವೀಟ್ ಮಾಡಿದರು.

ಆದರೆ ಇವರಿಬ್ಬರ ಟ್ವೀಟ್ ಸುಳ್ಳೇ ಸುಳ್ಳು ಎಂಬದು ಇಂಡಿಯಾ ಟುಡೇ ನಡೆಸಿದ ಸತ್ಯ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಹೌದು, ಸರ್ಕಾರಕ್ಕೆ ದೇಶದ ಸೈನಿಕರಿಗೆ ಸಮವಸ್ತ್ರ ಖರೀದಿಸಲು ದುಡ್ಡಿಲ್ಲವಾ ಎಂದು ಸತ್ಯದರ್ಶನ ಮಾಡಲು ಹೊರಟಿದೆ. ಆಗ ರಾಹುಲ್ ಗಾಂಧಿಯವರು ಹೇಳಿದ ವಿಚಾರದಲ್ಲಿ ಹುರುಳಿಲ್ಲ ಎಂಬುದು ಬಹಿರಂಗವಾಗಿದೆ.

ಇದಕ್ಕಾಗಿ ಇಂಡಿಯಾ ಟುಡೇ 2017ರಲ್ಲಿ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸಿನಂತೆ ಸೈನಿಕರಿಗೆ ವೇತನ ಹೆಚ್ಚಿಸಿದೆ. ಬಜೆಟ್ಟಿನಲ್ಲೂ ಹಣ ಮೀಸಲಿಟ್ಟಿದೆ, ಅಷ್ಟೇ ಅಲ್ಲ, ಸೈನಿಕರ ಸಮವಸ್ತ್ರಕ್ಕೂ ಹಣ ಮೀಸಲಿಟ್ಟಿದೆ. ಅದೂ ಅಧಿಕಾರಿಗಳ ಹಂತದ ಸೈನಿಕರಿಗೆ ವಾರ್ಷಿಕ 20 ಸಾವಿರ ರೂಪಾಯಿ, ಹಾಗೂ ಇದಕ್ಕಿಂತ ಕೆಳಹಂತದ 10 ಸಾವಿರ ರೂಪಾಯಿ ವಾರ್ಷಿಕ ಹಣ ಸಮವಸ್ತ್ರಕ್ಕಾಗಿಯೇ ಬಿಡುಗಡೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಆ ಮೂಲಕ ರಾಹುಲ್ ಗಾಂಧಿಯವರ ಅಚಾತುರ್ಯ ಢಾಳಾಗಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search