• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕುರಿತು ರಾಹುಲ್ ಗಾಂಧಿ ಹೇಳಿದ ಸುಳ್ಳು ಹೇಗೆ ಬಹಿರಂಗವಾಗಿದೆ ನೋಡಿ!

TNN Correspondent Posted On June 8, 2018
0


0
Shares
  • Share On Facebook
  • Tweet It

ರಾಹುಲ್ ಗಾಂಧಿ. ಈ ಮನುಷ್ಯ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕಾಗಿಯೇ ಜನಿಸಿದ್ದಾರೆ ಎಂಬಂತೆ ಆಡುತ್ತಾರೆ. ಅದು ಯಾವುದೇ ವಿಷಯವೇ ಇರಲಿ, ಇವರು ನರೇಂದ್ರ ಮೋದಿ ಅವರನ್ನು ಟೀಕಿಸಬೇಕು. ಅದಷ್ಟೇ ಗುರಿ. ಅದಕ್ಕಾಗಿ ರಾಹುಲ್ ಗಾಂಧಿಯವರು ಎಂತಹ ಮಟ್ಟಕ್ಕಾದರೂ ತಲುಪಿಬಿಡುತ್ತಾರೆ.

ಇಂತಹ ರಾಹುಲ್ ಗಾಂಧಿ ಮಾಡಿದ ಪ್ರಮಾದವೊಂದು ಈಗ ದೇಶಾದ್ಯಂತ ಸುದ್ದಿಯಾಗಿದ್ದು, ರಾಹುಲ್ ಗಾಂಧಿ ಒಬ್ಬ ಸುಳ್ಳುಕೋರರಾಗಿ ಮಾರ್ಪಟ್ಟಿದ್ದಾರೆ. ಹೌದು, ಇತ್ತೀಚೆಗೆ ಸೈನಿಕರ ಸಮವಸ್ತ್ರ ಖರೀದಿಗೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ವದಂತಿ ಹರಡಿತ್ತು.

ಆದರೆ, ಇದನ್ನು ಪರಿಶೀಲಿಸದ ಪ್ರಖಾಂಡ ಪಂಡಿತ ರಾಹುಲ್ ಗಾಂಧಿಯವರು, ಮೇಕ್ ಇನ್ ಇಂಡಿಯಾ ಎಂದರೆ ನಮ್ಮ ದೇಶದ ಸೈನಿಕರು ತಮ್ಮ ಬಟ್ಟೆಯನ್ನು ತಾವೇ ಖರೀದಿಸಬೇಕಾ ಎಂದು ಟ್ವೀಟ್ ಮಾಡಿದರು. ರಾಹುಲ್ ಗಾಂಧಿಯವರನ್ನು ನೋಡಿ ದಿಗ್ವಿಜಯ್ ಸಿಂಗ್ ಅವರು ಸಹ ಮೋದಿ ವಿರೋಧಿಸಿ ಟ್ವೀಟ್ ಮಾಡಿದರು.

ಆದರೆ ಇವರಿಬ್ಬರ ಟ್ವೀಟ್ ಸುಳ್ಳೇ ಸುಳ್ಳು ಎಂಬದು ಇಂಡಿಯಾ ಟುಡೇ ನಡೆಸಿದ ಸತ್ಯ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಹೌದು, ಸರ್ಕಾರಕ್ಕೆ ದೇಶದ ಸೈನಿಕರಿಗೆ ಸಮವಸ್ತ್ರ ಖರೀದಿಸಲು ದುಡ್ಡಿಲ್ಲವಾ ಎಂದು ಸತ್ಯದರ್ಶನ ಮಾಡಲು ಹೊರಟಿದೆ. ಆಗ ರಾಹುಲ್ ಗಾಂಧಿಯವರು ಹೇಳಿದ ವಿಚಾರದಲ್ಲಿ ಹುರುಳಿಲ್ಲ ಎಂಬುದು ಬಹಿರಂಗವಾಗಿದೆ.

ಇದಕ್ಕಾಗಿ ಇಂಡಿಯಾ ಟುಡೇ 2017ರಲ್ಲಿ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸಿನಂತೆ ಸೈನಿಕರಿಗೆ ವೇತನ ಹೆಚ್ಚಿಸಿದೆ. ಬಜೆಟ್ಟಿನಲ್ಲೂ ಹಣ ಮೀಸಲಿಟ್ಟಿದೆ, ಅಷ್ಟೇ ಅಲ್ಲ, ಸೈನಿಕರ ಸಮವಸ್ತ್ರಕ್ಕೂ ಹಣ ಮೀಸಲಿಟ್ಟಿದೆ. ಅದೂ ಅಧಿಕಾರಿಗಳ ಹಂತದ ಸೈನಿಕರಿಗೆ ವಾರ್ಷಿಕ 20 ಸಾವಿರ ರೂಪಾಯಿ, ಹಾಗೂ ಇದಕ್ಕಿಂತ ಕೆಳಹಂತದ 10 ಸಾವಿರ ರೂಪಾಯಿ ವಾರ್ಷಿಕ ಹಣ ಸಮವಸ್ತ್ರಕ್ಕಾಗಿಯೇ ಬಿಡುಗಡೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಆ ಮೂಲಕ ರಾಹುಲ್ ಗಾಂಧಿಯವರ ಅಚಾತುರ್ಯ ಢಾಳಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search