• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರ ಕುರಿತು ರಾಹುಲ್ ಗಾಂಧಿ ಹೇಳಿದ ಸುಳ್ಳು ಹೇಗೆ ಬಹಿರಂಗವಾಗಿದೆ ನೋಡಿ!

TNN Correspondent Posted On June 8, 2018
0


0
Shares
  • Share On Facebook
  • Tweet It

ರಾಹುಲ್ ಗಾಂಧಿ. ಈ ಮನುಷ್ಯ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕಾಗಿಯೇ ಜನಿಸಿದ್ದಾರೆ ಎಂಬಂತೆ ಆಡುತ್ತಾರೆ. ಅದು ಯಾವುದೇ ವಿಷಯವೇ ಇರಲಿ, ಇವರು ನರೇಂದ್ರ ಮೋದಿ ಅವರನ್ನು ಟೀಕಿಸಬೇಕು. ಅದಷ್ಟೇ ಗುರಿ. ಅದಕ್ಕಾಗಿ ರಾಹುಲ್ ಗಾಂಧಿಯವರು ಎಂತಹ ಮಟ್ಟಕ್ಕಾದರೂ ತಲುಪಿಬಿಡುತ್ತಾರೆ.

ಇಂತಹ ರಾಹುಲ್ ಗಾಂಧಿ ಮಾಡಿದ ಪ್ರಮಾದವೊಂದು ಈಗ ದೇಶಾದ್ಯಂತ ಸುದ್ದಿಯಾಗಿದ್ದು, ರಾಹುಲ್ ಗಾಂಧಿ ಒಬ್ಬ ಸುಳ್ಳುಕೋರರಾಗಿ ಮಾರ್ಪಟ್ಟಿದ್ದಾರೆ. ಹೌದು, ಇತ್ತೀಚೆಗೆ ಸೈನಿಕರ ಸಮವಸ್ತ್ರ ಖರೀದಿಗೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ವದಂತಿ ಹರಡಿತ್ತು.

ಆದರೆ, ಇದನ್ನು ಪರಿಶೀಲಿಸದ ಪ್ರಖಾಂಡ ಪಂಡಿತ ರಾಹುಲ್ ಗಾಂಧಿಯವರು, ಮೇಕ್ ಇನ್ ಇಂಡಿಯಾ ಎಂದರೆ ನಮ್ಮ ದೇಶದ ಸೈನಿಕರು ತಮ್ಮ ಬಟ್ಟೆಯನ್ನು ತಾವೇ ಖರೀದಿಸಬೇಕಾ ಎಂದು ಟ್ವೀಟ್ ಮಾಡಿದರು. ರಾಹುಲ್ ಗಾಂಧಿಯವರನ್ನು ನೋಡಿ ದಿಗ್ವಿಜಯ್ ಸಿಂಗ್ ಅವರು ಸಹ ಮೋದಿ ವಿರೋಧಿಸಿ ಟ್ವೀಟ್ ಮಾಡಿದರು.

ಆದರೆ ಇವರಿಬ್ಬರ ಟ್ವೀಟ್ ಸುಳ್ಳೇ ಸುಳ್ಳು ಎಂಬದು ಇಂಡಿಯಾ ಟುಡೇ ನಡೆಸಿದ ಸತ್ಯ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಹೌದು, ಸರ್ಕಾರಕ್ಕೆ ದೇಶದ ಸೈನಿಕರಿಗೆ ಸಮವಸ್ತ್ರ ಖರೀದಿಸಲು ದುಡ್ಡಿಲ್ಲವಾ ಎಂದು ಸತ್ಯದರ್ಶನ ಮಾಡಲು ಹೊರಟಿದೆ. ಆಗ ರಾಹುಲ್ ಗಾಂಧಿಯವರು ಹೇಳಿದ ವಿಚಾರದಲ್ಲಿ ಹುರುಳಿಲ್ಲ ಎಂಬುದು ಬಹಿರಂಗವಾಗಿದೆ.

ಇದಕ್ಕಾಗಿ ಇಂಡಿಯಾ ಟುಡೇ 2017ರಲ್ಲಿ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸಿನಂತೆ ಸೈನಿಕರಿಗೆ ವೇತನ ಹೆಚ್ಚಿಸಿದೆ. ಬಜೆಟ್ಟಿನಲ್ಲೂ ಹಣ ಮೀಸಲಿಟ್ಟಿದೆ, ಅಷ್ಟೇ ಅಲ್ಲ, ಸೈನಿಕರ ಸಮವಸ್ತ್ರಕ್ಕೂ ಹಣ ಮೀಸಲಿಟ್ಟಿದೆ. ಅದೂ ಅಧಿಕಾರಿಗಳ ಹಂತದ ಸೈನಿಕರಿಗೆ ವಾರ್ಷಿಕ 20 ಸಾವಿರ ರೂಪಾಯಿ, ಹಾಗೂ ಇದಕ್ಕಿಂತ ಕೆಳಹಂತದ 10 ಸಾವಿರ ರೂಪಾಯಿ ವಾರ್ಷಿಕ ಹಣ ಸಮವಸ್ತ್ರಕ್ಕಾಗಿಯೇ ಬಿಡುಗಡೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಆ ಮೂಲಕ ರಾಹುಲ್ ಗಾಂಧಿಯವರ ಅಚಾತುರ್ಯ ಢಾಳಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search