• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಜಿ ಪ್ರಧಾನಿ ರಾಜೀವ ಗಾಂಧಿ ಹತ್ಯೆ ಮಾದರಿಯಲ್ಲೇ ನರೇಂದ್ರ ಮೋದಿ ಹತ್ಯೆಗೆ ಪ್ಲಾನ್

TNN Correspondent Posted On June 8, 2018
0


0
Shares
  • Share On Facebook
  • Tweet It

ಮುಂಬೈ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊರೆಯುತ್ತಿರುವ ಭಾರಿ ಜನಬೆಂಬಲದಿಂದ ಬಲ ಕಳೆದುಕೊಂಡಿರುವ ಮಾವೋವಾದಿಗಳು ಅವರ ಹತ್ಯೆಗೆ ಸಂಚು ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಮಾಜಿ ಪ್ರಧಾನಿ ರಾಜೀವ ಗಾಂಧಿ ಮಾಡಿದ ರೀತಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿರುವ ಪತ್ರವೊಂದು ಮಹಾರಾಷ್ಟ್ರ ಪೊಲೀಸರಿಗೆ ದೊರಕಿದೆ.

ಮಹಾರಾಷ್ಟ್ರದಲ್ಲಿ ನಡೆದ ಭೀಮಾ ಕೋರೆಗಾಂವ್ ಗಲಭೆ ಕಾರಣರಾದ ಆರೋಪಿಗಳ ವಿಚಾರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಸಿರುವ ಸಂಚು ಹೊರ ಬಿದ್ದಿದೆ. ಕೋರೇಗಾಂವ್ ಗಲಭೆ ಕುರಿತ ಬಂಧಿತ ಆರೋಪಿಗಳ ಬಳಿ ವಿಚಾರಣೆ ವೇಳೆ ಪತ್ರವೊಂದು ದೊರಕ್ಕಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ನಾನಾ ಮಾದರಿಯ ಯೋಜನೆಗಳ ಕುರಿತು ವಿಸ್ತೃತ ಮಾಹಿತಿಯನ್ನು ನೀಡಲಾಗಿದೆ.

‘ಹಿಂದೂ ಕಟ್ಟರವಾದಿಗಳನ್ನು ಮಟ್ಟಹಾಕುವುದು ನಮ್ಮ ಪಕ್ಷದ ಪ್ರಮುಖ ಅಜೆಂಡಾವಾಗಿದೆ. ಪಶ್ಚಿಮ ಬಂಗಾಲ ಮತ್ತು ಬಿಹಾರದಲ್ಲಿ ಮೋದಿ ಅವರನ್ನು ಸೋಲಿಸುವಲ್ಲಿ ನಾವು ಸಫಲರಾಗಿದ್ದೇವು. ಆದರೂ ನಂತರ ಅವರು 15 ರಾಜ್ಯಗಳಲ್ಲಿ ಅಧಿಕಾರಕ್ಕೇರಿದ್ದರು. ಈ ಬೆಳವಣಿಗೆ ನಮ್ಮ ಪಕ್ಷಕ್ಕೆ ಒಳ್ಳೆಯದಲ್ಲ.

ನಾವು ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಪ್ರಯತ್ನಿಸಬಹುದು. ಇದರಲ್ಲಿ ನಾವು ವಿಫಲರಾಗಬಹುದು. ಆದರೂ ಪಕ್ಷ ಈ ನಿಲುವನ್ನು ಒಪ್ಪಿಕೊಳ್ಳಬೇಕು. ಇಲ್ಲವೇ ನರೇಂದ್ರ ಮೋದಿ ನಡೆಸುವ ರೋಡ್ ಶೋಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯ ನಿರ್ವಹಿಸಬಹುದು’ ಎಂಬುದು ಸೇರಿ ದೇಶದ ವಿವಿಧ ರಾಜ್ಯದಲ್ಲಿ ಬಿಜೆಪಿ ಹೇಗೆ ಅಧಿಕಾರಕ್ಕೇರಿದೆ ಎಂಬುದರ ಕುರಿತು ಪತ್ರದಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಈ ಕುರಿತು ನಾನಾ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search