• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಕೊಲೆಯಾಗುತ್ತೇ, ಭಾರತದಲ್ಲಿ ಇಸ್ಲಾಂ ಧ್ವಜ ಹಾರಿವುದು ನಿಶ್ಚಿತ: ಉಗ್ರರ ಬೆದರಿಕೆ

TNN Correspondent Posted On June 8, 2018
0


0
Shares
  • Share On Facebook
  • Tweet It

ರಾವಲಕೋಟ್ (ಪೋಕ್): ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಹಲವು ಮಹತ್ತರ ಬದಲಾವಣೆಗಳನ್ನು ತಂದಿದ್ದಾರೆ.  ವಿಶೇಷವಾಗಿ ದೇಶದ ರಕ್ಷಣೆ ಭಯೋತ್ಪಾದನೆ ತಡೆಗಟ್ಟುವಲ್ಲಿ ಅವರು ಕೈಗೊಂಡ ದಿಟ್ಟ ಕ್ರಮಗಳು ಉಗ್ರ ಹುಟ್ಟಡಗಿಸಿವೆ. ಇದೀಗ ಅದಕ್ಕಾಗಿಯೇ ಭಯೋತ್ಪಾದಕರು ಬಹಿರಂಗ ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಲಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆ.

2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ಹಫೀಜ್ ಪಾಕಿಸ್ತಾನದ ರಾವಲ್ ಕೋಟ್ ನಲ್ಲಿ ನಡೆದ ಪ್ರಚಾರಸಭೆಯಲ್ಲಿ ಬಹಿರಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಲಾಗುತ್ತದೆ. ಭಾರತ ಛಿದ್ರ ಛಿದ್ರವಾಗುತ್ತದೆ ಎಂದು ಹೇಳಿದ್ದಾರೆ.

ಇಸ್ಲಾಂ ಧ್ವಜ ಭಾರತ ಮತ್ತು ಅಮೆರಿಕಾದಲ್ಲಿ ಹಾರಲಿದೆ. ನರೇಂದ್ರ ಮೋದಿ ಕೊಲೆಯಾಗುತ್ತಾರೆ. ಭಾರತ ಮತ್ತು ಇಸ್ರೇಲ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಈ ದೇಶಗಳ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ಭಯೋತ್ಪಾದಕರನ್ನು ನಾವು ಸಿದ್ಧಪಡಿಸುತ್ತೇವೆ ಎಂದು ಉಗ್ರ ಸಂಘಟನೆ ಜಮಾತ್ ಉದ್ ದಾವಾದ ಹಿರಿಯ ಮುಖಂಡ ಮೌಲಾನಾ ಬಷೀರ್ ಅಹ್ಮದ್ ಕಾಖಿ ಬಹಿರಂಗ ವೇದಿಕೆಯಲ್ಲಿ ಬೆದರಿಕೆ ಒಡ್ಡಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪೂಂಚ್ ಜಿಲ್ಲೆಯ ರಾವಲಕೋಟ್ ಪ್ರದೇಶದಲ್ಲಿ ನಡೆದ ರಮ್ಜಾನ್ ತಿಂಗಳ ವಿಶೇಷ ಪ್ರಾರ್ಥನೆ ವೇಳೆ ಈ ಭಾಷಣ ಮಾಡಿದ್ದಾನೆ. ರಮ್ಜಾನ್ ಜಿಹಾದ್ ಆರಂಭಿಸಲು ಉತ್ತಮ ತಿಂಗಳು. ರಮ್ಜಾನ್ ವೇಳೆ ಧರ್ಮಕ್ಕಾಗಿ ಹೋರಾಡಿ ಹುತಾತ್ಮರಾದರೆ ಸ್ವರ್ಗಕ್ಕೆ ಸೇರಲಾಗುತ್ತದೆ ಎಂದು ಬೊಗಳೆ ಬಿಟ್ಟಿದ್ದಾನೆ.

ನಾವು ಕಾಶ್ಮೀರದಲ್ಲಿ ಜಿಹಾದ್ ಬಲಗೊಳಿಸಬೇಕಿದೆ. ಕಾಶ್ಮೀರದಲ್ಲಿ ಇಸ್ಲಾಂ ಧ್ವಜ ಹಾರಿಸಬೇಕಿದೆ. ಅದಕ್ಕಾಗಿ ಪಾಕ್ ಆಕ್ರಮಿತ ಕಾಶ್ಮೀರದ ಜನರು ತಮ್ಮ ಮಕ್ಕಳನ್ನು ಜಿಹಾದ್ ಕಾರ್ಯಕ್ಕೆ ಕಳುಹಿಸಿಕೊಡಬೇಕು. ರಮ್ಜಾನ್ ತಿಂಗಳಲ್ಲಿ ಜಿಹಾದ್ ಬಲಗೊಳಿಸಲು ಉಗ್ರ ಸಂಘಟನೆ ಜಮಾತ್ ಉದ್ ದಾವಾಕ್ಕೆ ಆಹಾರ, ಹಣ ದಾನ ನೀಡಬೇಕು  ಎಂದು ಮನವಿ ಮಾಡಿದ್ದಾನೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search