• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಕೊಲೆಯಾಗುತ್ತೇ, ಭಾರತದಲ್ಲಿ ಇಸ್ಲಾಂ ಧ್ವಜ ಹಾರಿವುದು ನಿಶ್ಚಿತ: ಉಗ್ರರ ಬೆದರಿಕೆ

TNN Correspondent Posted On June 8, 2018
0


0
Shares
  • Share On Facebook
  • Tweet It

ರಾವಲಕೋಟ್ (ಪೋಕ್): ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಹಲವು ಮಹತ್ತರ ಬದಲಾವಣೆಗಳನ್ನು ತಂದಿದ್ದಾರೆ.  ವಿಶೇಷವಾಗಿ ದೇಶದ ರಕ್ಷಣೆ ಭಯೋತ್ಪಾದನೆ ತಡೆಗಟ್ಟುವಲ್ಲಿ ಅವರು ಕೈಗೊಂಡ ದಿಟ್ಟ ಕ್ರಮಗಳು ಉಗ್ರ ಹುಟ್ಟಡಗಿಸಿವೆ. ಇದೀಗ ಅದಕ್ಕಾಗಿಯೇ ಭಯೋತ್ಪಾದಕರು ಬಹಿರಂಗ ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಲಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆ.

2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ಹಫೀಜ್ ಪಾಕಿಸ್ತಾನದ ರಾವಲ್ ಕೋಟ್ ನಲ್ಲಿ ನಡೆದ ಪ್ರಚಾರಸಭೆಯಲ್ಲಿ ಬಹಿರಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಲಾಗುತ್ತದೆ. ಭಾರತ ಛಿದ್ರ ಛಿದ್ರವಾಗುತ್ತದೆ ಎಂದು ಹೇಳಿದ್ದಾರೆ.

ಇಸ್ಲಾಂ ಧ್ವಜ ಭಾರತ ಮತ್ತು ಅಮೆರಿಕಾದಲ್ಲಿ ಹಾರಲಿದೆ. ನರೇಂದ್ರ ಮೋದಿ ಕೊಲೆಯಾಗುತ್ತಾರೆ. ಭಾರತ ಮತ್ತು ಇಸ್ರೇಲ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಈ ದೇಶಗಳ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ಭಯೋತ್ಪಾದಕರನ್ನು ನಾವು ಸಿದ್ಧಪಡಿಸುತ್ತೇವೆ ಎಂದು ಉಗ್ರ ಸಂಘಟನೆ ಜಮಾತ್ ಉದ್ ದಾವಾದ ಹಿರಿಯ ಮುಖಂಡ ಮೌಲಾನಾ ಬಷೀರ್ ಅಹ್ಮದ್ ಕಾಖಿ ಬಹಿರಂಗ ವೇದಿಕೆಯಲ್ಲಿ ಬೆದರಿಕೆ ಒಡ್ಡಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪೂಂಚ್ ಜಿಲ್ಲೆಯ ರಾವಲಕೋಟ್ ಪ್ರದೇಶದಲ್ಲಿ ನಡೆದ ರಮ್ಜಾನ್ ತಿಂಗಳ ವಿಶೇಷ ಪ್ರಾರ್ಥನೆ ವೇಳೆ ಈ ಭಾಷಣ ಮಾಡಿದ್ದಾನೆ. ರಮ್ಜಾನ್ ಜಿಹಾದ್ ಆರಂಭಿಸಲು ಉತ್ತಮ ತಿಂಗಳು. ರಮ್ಜಾನ್ ವೇಳೆ ಧರ್ಮಕ್ಕಾಗಿ ಹೋರಾಡಿ ಹುತಾತ್ಮರಾದರೆ ಸ್ವರ್ಗಕ್ಕೆ ಸೇರಲಾಗುತ್ತದೆ ಎಂದು ಬೊಗಳೆ ಬಿಟ್ಟಿದ್ದಾನೆ.

ನಾವು ಕಾಶ್ಮೀರದಲ್ಲಿ ಜಿಹಾದ್ ಬಲಗೊಳಿಸಬೇಕಿದೆ. ಕಾಶ್ಮೀರದಲ್ಲಿ ಇಸ್ಲಾಂ ಧ್ವಜ ಹಾರಿಸಬೇಕಿದೆ. ಅದಕ್ಕಾಗಿ ಪಾಕ್ ಆಕ್ರಮಿತ ಕಾಶ್ಮೀರದ ಜನರು ತಮ್ಮ ಮಕ್ಕಳನ್ನು ಜಿಹಾದ್ ಕಾರ್ಯಕ್ಕೆ ಕಳುಹಿಸಿಕೊಡಬೇಕು. ರಮ್ಜಾನ್ ತಿಂಗಳಲ್ಲಿ ಜಿಹಾದ್ ಬಲಗೊಳಿಸಲು ಉಗ್ರ ಸಂಘಟನೆ ಜಮಾತ್ ಉದ್ ದಾವಾಕ್ಕೆ ಆಹಾರ, ಹಣ ದಾನ ನೀಡಬೇಕು  ಎಂದು ಮನವಿ ಮಾಡಿದ್ದಾನೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search