• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನದ ಬೆಂಬಲ, ಬಯಲಾದ ಪಾಕ್ ಹೈ ಕಮಿಷನರ್ ಇಫ್ತಾರ್ ಕೂಟದ ಮಾತುಕತೆ

TNN Correspondent Posted On June 9, 2018


  • Share On Facebook
  • Tweet It

ಇಸ್ಲಾಮಾಬಾದ್: ಕಾಶ್ಮೀರವನ್ನು ಭಾರತದಿಂದ  ಪ್ರತ್ಯೇಕ ಮಾಡುವ ಎಲ್ಲ ಪ್ರಯತ್ನಗಳನ್ನು ಯಾವುದೇ ಮಾರ್ಗದಲ್ಲಾದರೂ ಮಾಡಿಯೇ ಸಿದ್ಧ ಎಂಬಂತೆ ಪಾಕಿಸ್ತಾನ ವರ್ತಿಸುತ್ತಿರುವುದು ಪದೇ ಪದೆ ಸಾಬೀತಾಗುತ್ತಿದೆ. ನಿತ್ಯ ಕಾಶ್ಮೀರದಲ್ಲಿ ದಾಳಿ ನಡೆಸುವುದು, ಪ್ರತ್ಯೇಕತವಾದಿಗಳಿಗೆ ಬೆಂಬಲಿಸುವುದು ಸೇರಿ ನಾನಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ಪಾಕಿಸ್ತಾನದ ಹೈ ಕಮಿಷನರ್ ನಡೆಸಿರುವ ರಮ್ಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಕಿಸ್ತಾನದ ಪ್ರತ್ಯೇಕತವಾದಿಗಳು ಭಾಗವಹಿಸಿದ್ದು, ಪಾಕಿಸ್ತಾನ ಸರ್ಕಾರವೇ ಪ್ರತ್ಯೇಕತವಾದಿಗಳ ಹೋರಾಟಕ್ಕೆ ಸಾಥ್ ನೀಡುತ್ತಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ.

ಕಾಶ್ಮೀರದ ಹುರಿಯತ್ ಮುಖಂಡರು ಪಾಕಿಸ್ತಾನದ ಹೈ ಕಮಿಷನರ್ ಕಚೇರಿ ಏರ್ಪಡಿಸಿದ ಇಫ್ತಿಯಾರ್ ಕೂಟದ ಚಿತ್ರಗಳು ರಾಷ್ಟ್ರೀಯ ವಾಹಿನಿಯೊಂದಕ್ಕೆ ದೊರಕ್ಕಿದ್ದು, ಇಫ್ತಿಯಾರ ಕೂಟದ ನಂತರ ಹುರಿಯತ್ ಮುಖಂಡರು ಮತ್ತು ಪಾಕಿಸ್ತಾನದ ಹೈ ಕಮಿಷನರ್ ಸೋಹೇಲ್ ಮೆಹೆಮೂದ್ ಜೊತೆ ಪ್ರತ್ಯೇಕ ಸಭೆ ನಡೆಸಿರುವ ಚಿತ್ರಗಳು ಬಹಿರಂಗವಾಗಿದ್ದು, ಈ ಸಭೆಯಲ್ಲಿ ಕಾಶ್ಮೀರದ ಪ್ರತ್ಯೇಕತೆ ಮತ್ತು ಪ್ರತ್ಯೇಕತೆ ಹೋರಾಟಕ್ಕೆ ಪಾಕಿಸ್ತಾನದ ಬೆಂಬಲದ ಕುರಿತು ಚರ್ಚಿ ನಡೆಸಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಈ ಮೂಲಕ ಪಾಕಿಸ್ತಾನ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಮತ್ತೊಮ್ಮೆ ಬಹಿರಂಗವಾಗಿದೆ.

ಪಾಕ್ ಹೈಕಮಿಷನ್ ಸೋಹೈಲ್ ಮಹಮ್ಮದ ಪಕ್ಕದಲ್ಲೇ ಹಿಲಾಲ್ ವಾರ್ ಕಾಣಿಸಿಕೊಂಡಿದ್ದು, ಈತ ಹುರಿಯತ್ ಮುಖಂಡ ಮಿರ್ವಾಜ್ ಫಾರೂಕ್ ಹತ್ತಿರದ ಸಂಬಂಧಿ. ಅಲ್ಲದೇ ಸಭೆಯಲ್ಲಿ ಶಾಹಿ ಇಮಾಮ್ ಬುಕಾರಿ ಸಹ ಕಾಣಿಸಿಕೊಂಡಿದ್ದು, ದೇಶವಿರೋಧಿಗಳ ಇಡೀ ಗುಂಪು ಸಭೆಯಲ್ಲಿ ಭಾಗವಹಿಸಿದ್ದು, ಅದಕ್ಕೆ ಪಾಕ್ ಹೈ ಕಮಿಷನರ್ ಸಾಥ್ ನೀಡಿದ್ದು ಮತ್ತೊಂದು ದೊಡ್ಡ ಸಂಚಿನ ಭಾಗವಾಗಿರುವ ಅನುಮಾನಗಳು ಮೂಡಿವೆ.

  • Share On Facebook
  • Tweet It


- Advertisement -


Trending Now
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
Leave A Reply

  • Recent Posts

    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
  • Popular Posts

    • 1
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 2
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 3
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 4
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 5
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search