• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ನಾಯಕತ್ವಕ್ಕೆ ಮತ್ತೊಂದು ಗರಿ, ಭಾರತವೇ ಜಗತ್ತಿಗೆ ಸ್ಫೂರ್ತಿ ಎಂದ ವಿಶ್ವಸಂಸ್ಥೆ ಮುಖ್ಯಸ್ಥ!

TNN Correspondent Posted On June 9, 2018
0


0
Shares
  • Share On Facebook
  • Tweet It

ನ್ಯೂಯಾರ್ಕ್: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಕೀರ್ತಿಪತಾಕೆ ದಿನೇದಿನೆ ಬಾನೆತ್ತರಕ್ಕೆ ಹಾರುತ್ತಿದೆ. ಇದಕ್ಕೆ ಜಿಎಸ್‌ಟಿ, ನೋಟು ನಿಷೇ‘ ಸೇರಿ ಹಲವು ವಿಷಯಗಳಲ್ಲಿ ವಿಶ್ವಸಂಸ್ಥೆ ಸೇರಿ ಹಲವು ದೇಶಗಳು, ಸಂಸ್ಥೆಗಳು ಭಾರತವನ್ನು ಹೊಗಳುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
ಇಂತಹ ವಿಶ್ವನಾಯಕ ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದ್ದುಘ, ಅಂತಾರಾಷ್ಟ್ರೀಯ ಸಮುದಾಯಕ್ಕೆ ‘ಭಾರತವೇ ಸ್ಫೂರ್ತಿ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರೆಸ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ವಿಶ್ವಸಂಸ್ಥೆ ರಾಯಭಾರಿಗಳು ಹಾಗೂ ಅಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ನಾಯಕತ್ವ, ಅಭಿವೃದ್ಧಿಗಾಗಿ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಹಾಗೂ ದಕ್ಷಿಣ-ದಕ್ಷಿಣ ಸಹಕಾರ ಸೇರಿ ಹಲವು ವಿಷಯಗಳಲ್ಲಿ ಭಾರತ ಹೊಂದಿರುವ ಬದ್ಧತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪ್ರೇರಣಾದಾಯಕ ಎಂದು ವರ್ಣಿಸಿದ್ದಾರೆ.
ಭಾರತ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಹಾಗೂ ಬಹುಪಕ್ಷೀಯತೆ ಕುರಿತು ‘ಭಾರತಕ್ಕಿರುವ ಬದ್ಧತೆ ಅಪಾರವಾದುದು. ಜಾಗತಿಕ ವಿಷಯಗಳಲ್ಲಿ ಭಾರತ ತೋರಿಸುತ್ತಿರುವ ಚಟುವಟಿಕೆ ಹಾಗೂ ಬದ್ಧತೆ ಉತ್ತಮವಾಗಿದೆ ಎಂದು ವಿಶ್ಲೇಷಿಸಿದ್ದಾರೆ.
ಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ಭಾರತ ವಹಿಸಿದ  ಪಾತ್ರ ಪ್ರಮುಖವಾದುದು. ಆರಂಭದಲ್ಲಿ ಈ ಗುರಿಗೆ ತಕ್ಕ ಪ್ರಯತ್ನ ನಡೆಯುತ್ತಿರಲಿಲ್ಲಘ. ಆದರೆ ಭಾರತ ಅಭಿವೃದ್ಧಿಗಾಗಿ ನಡೆಸುತ್ತಿರುವ ಪ್ರಯತ್ನ, ಶ್ರಮ ಹಾಗೂ ಅದರ ಮುಂದಾಲೋಚನೆಯು ಗುರಿ ಮುಟ್ಟಲು ಸೂರ್ತಿಯಾಯಿತು. ಹಾಗಾಗಿ ಭಾರತ ನಮಗೆಲ್ಲ ಪ್ರಮುಖ ಪ್ರೇರಣೆ ಎಂದು ಬಣ್ಣಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search