• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರೇಂದ್ರ ಮೋದಿ ನಾಯಕತ್ವಕ್ಕೆ ಮತ್ತೊಂದು ಗರಿ, ಭಾರತವೇ ಜಗತ್ತಿಗೆ ಸ್ಫೂರ್ತಿ ಎಂದ ವಿಶ್ವಸಂಸ್ಥೆ ಮುಖ್ಯಸ್ಥ!

TNN Correspondent Posted On June 9, 2018


  • Share On Facebook
  • Tweet It

ನ್ಯೂಯಾರ್ಕ್: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಕೀರ್ತಿಪತಾಕೆ ದಿನೇದಿನೆ ಬಾನೆತ್ತರಕ್ಕೆ ಹಾರುತ್ತಿದೆ. ಇದಕ್ಕೆ ಜಿಎಸ್‌ಟಿ, ನೋಟು ನಿಷೇ‘ ಸೇರಿ ಹಲವು ವಿಷಯಗಳಲ್ಲಿ ವಿಶ್ವಸಂಸ್ಥೆ ಸೇರಿ ಹಲವು ದೇಶಗಳು, ಸಂಸ್ಥೆಗಳು ಭಾರತವನ್ನು ಹೊಗಳುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
ಇಂತಹ ವಿಶ್ವನಾಯಕ ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದ್ದುಘ, ಅಂತಾರಾಷ್ಟ್ರೀಯ ಸಮುದಾಯಕ್ಕೆ ‘ಭಾರತವೇ ಸ್ಫೂರ್ತಿ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರೆಸ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ವಿಶ್ವಸಂಸ್ಥೆ ರಾಯಭಾರಿಗಳು ಹಾಗೂ ಅಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ನಾಯಕತ್ವ, ಅಭಿವೃದ್ಧಿಗಾಗಿ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಹಾಗೂ ದಕ್ಷಿಣ-ದಕ್ಷಿಣ ಸಹಕಾರ ಸೇರಿ ಹಲವು ವಿಷಯಗಳಲ್ಲಿ ಭಾರತ ಹೊಂದಿರುವ ಬದ್ಧತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪ್ರೇರಣಾದಾಯಕ ಎಂದು ವರ್ಣಿಸಿದ್ದಾರೆ.
ಭಾರತ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಹಾಗೂ ಬಹುಪಕ್ಷೀಯತೆ ಕುರಿತು ‘ಭಾರತಕ್ಕಿರುವ ಬದ್ಧತೆ ಅಪಾರವಾದುದು. ಜಾಗತಿಕ ವಿಷಯಗಳಲ್ಲಿ ಭಾರತ ತೋರಿಸುತ್ತಿರುವ ಚಟುವಟಿಕೆ ಹಾಗೂ ಬದ್ಧತೆ ಉತ್ತಮವಾಗಿದೆ ಎಂದು ವಿಶ್ಲೇಷಿಸಿದ್ದಾರೆ.
ಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ಭಾರತ ವಹಿಸಿದ  ಪಾತ್ರ ಪ್ರಮುಖವಾದುದು. ಆರಂಭದಲ್ಲಿ ಈ ಗುರಿಗೆ ತಕ್ಕ ಪ್ರಯತ್ನ ನಡೆಯುತ್ತಿರಲಿಲ್ಲಘ. ಆದರೆ ಭಾರತ ಅಭಿವೃದ್ಧಿಗಾಗಿ ನಡೆಸುತ್ತಿರುವ ಪ್ರಯತ್ನ, ಶ್ರಮ ಹಾಗೂ ಅದರ ಮುಂದಾಲೋಚನೆಯು ಗುರಿ ಮುಟ್ಟಲು ಸೂರ್ತಿಯಾಯಿತು. ಹಾಗಾಗಿ ಭಾರತ ನಮಗೆಲ್ಲ ಪ್ರಮುಖ ಪ್ರೇರಣೆ ಎಂದು ಬಣ್ಣಿಸಿದ್ದಾರೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search