• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ನಾಯಕತ್ವಕ್ಕೆ ಮತ್ತೊಂದು ಗರಿ, ಭಾರತವೇ ಜಗತ್ತಿಗೆ ಸ್ಫೂರ್ತಿ ಎಂದ ವಿಶ್ವಸಂಸ್ಥೆ ಮುಖ್ಯಸ್ಥ!

TNN Correspondent Posted On June 9, 2018
0


0
Shares
  • Share On Facebook
  • Tweet It

ನ್ಯೂಯಾರ್ಕ್: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಕೀರ್ತಿಪತಾಕೆ ದಿನೇದಿನೆ ಬಾನೆತ್ತರಕ್ಕೆ ಹಾರುತ್ತಿದೆ. ಇದಕ್ಕೆ ಜಿಎಸ್‌ಟಿ, ನೋಟು ನಿಷೇ‘ ಸೇರಿ ಹಲವು ವಿಷಯಗಳಲ್ಲಿ ವಿಶ್ವಸಂಸ್ಥೆ ಸೇರಿ ಹಲವು ದೇಶಗಳು, ಸಂಸ್ಥೆಗಳು ಭಾರತವನ್ನು ಹೊಗಳುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
ಇಂತಹ ವಿಶ್ವನಾಯಕ ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದ್ದುಘ, ಅಂತಾರಾಷ್ಟ್ರೀಯ ಸಮುದಾಯಕ್ಕೆ ‘ಭಾರತವೇ ಸ್ಫೂರ್ತಿ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರೆಸ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ವಿಶ್ವಸಂಸ್ಥೆ ರಾಯಭಾರಿಗಳು ಹಾಗೂ ಅಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ನಾಯಕತ್ವ, ಅಭಿವೃದ್ಧಿಗಾಗಿ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಹಾಗೂ ದಕ್ಷಿಣ-ದಕ್ಷಿಣ ಸಹಕಾರ ಸೇರಿ ಹಲವು ವಿಷಯಗಳಲ್ಲಿ ಭಾರತ ಹೊಂದಿರುವ ಬದ್ಧತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪ್ರೇರಣಾದಾಯಕ ಎಂದು ವರ್ಣಿಸಿದ್ದಾರೆ.
ಭಾರತ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಹಾಗೂ ಬಹುಪಕ್ಷೀಯತೆ ಕುರಿತು ‘ಭಾರತಕ್ಕಿರುವ ಬದ್ಧತೆ ಅಪಾರವಾದುದು. ಜಾಗತಿಕ ವಿಷಯಗಳಲ್ಲಿ ಭಾರತ ತೋರಿಸುತ್ತಿರುವ ಚಟುವಟಿಕೆ ಹಾಗೂ ಬದ್ಧತೆ ಉತ್ತಮವಾಗಿದೆ ಎಂದು ವಿಶ್ಲೇಷಿಸಿದ್ದಾರೆ.
ಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ಭಾರತ ವಹಿಸಿದ  ಪಾತ್ರ ಪ್ರಮುಖವಾದುದು. ಆರಂಭದಲ್ಲಿ ಈ ಗುರಿಗೆ ತಕ್ಕ ಪ್ರಯತ್ನ ನಡೆಯುತ್ತಿರಲಿಲ್ಲಘ. ಆದರೆ ಭಾರತ ಅಭಿವೃದ್ಧಿಗಾಗಿ ನಡೆಸುತ್ತಿರುವ ಪ್ರಯತ್ನ, ಶ್ರಮ ಹಾಗೂ ಅದರ ಮುಂದಾಲೋಚನೆಯು ಗುರಿ ಮುಟ್ಟಲು ಸೂರ್ತಿಯಾಯಿತು. ಹಾಗಾಗಿ ಭಾರತ ನಮಗೆಲ್ಲ ಪ್ರಮುಖ ಪ್ರೇರಣೆ ಎಂದು ಬಣ್ಣಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search