• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂ ಕುರಿತು ಜಮ್ಮುವಿನಲ್ಲಿ ಈ ಹಿಂದೂವಿಗೆ ಇರುವ ಸಹಿಷ್ಣುತೆ ಕುರಿತು ಯಾರೂ ಏಕೆ ಸುದ್ದಿ ಮಾಡಲ್ಲ?

TNN Correspondent Posted On June 10, 2018
0


0
Shares
  • Share On Facebook
  • Tweet It

ಶ್ರೀನಗರ: ದೇಶದಲ್ಲಿ ಹಿಂದೂಗಳು ಎಂದರೆ ಅಸಹಿಷ್ಣುಗಳು, ಪರ ಧರ್ಮೀಯರನ್ನು ಸಹಿಸುವುದಿಲ್ಲ ಎಂದೇ ಕೆಲವರು ಬಿಂಬಿಸುತ್ತಾರೆ. ದೇಶ, ರಾಷ್ಟ್ರೀಯತೆ ಹಾಗೂ ಪರಧರ್ಮೀಯರ ಸೈರಣೆ ಮಾಡುವುದು ಹಿಂದೂಗಳಿಗೆ ಬರುವುದಿಲ್ಲ ಎಂಬ ಮಿಥ್ಯವನ್ನು ಬಿತ್ತುತ್ತಿದ್ದಾರೆ. ಆದರೆ ಅವರಿಗೇನು ಗೊತ್ತು ಹಿಂದೂಗಳು ಇತಿಹಾಸದಲ್ಲಿ ಎಂದಿಗೂ ಪರ ಧರ್ಮೀಯರ ಮೇಲೆ ದಾಳಿ ಮಾಡಿಲ್ಲ ಎಂದು? ಅಥವಾ ಗೊತ್ತಿದ್ದರೂ ಹಿಂದೂಗಳನ್ನು ಕೆಟ್ಟದಾಗಿ ಬಿಂಬಿಸುತ್ತಾರೇನೋ?

ಆದರೂ ಹಿಂದೂಗಳು ಮಾತ್ರ ಪರ ಧರ್ಮೀಯರನ್ನು, ಪರ ಧರ್ಮವನ್ನು ಗೌರವಿಸುತ್ತಲೇ ಬಂದಿದ್ದಾರೆ. ಈಗ ಹಿಂದೂಗಳ ಇಂಥ ಧರ್ಮ ಸಹಿಷ್ಣುಗೆ ಜಮ್ಮುವಿನಲ್ಲಿ ಜೀವಂತ ನಿದರ್ಶನವೊಂದು ದೊರೆತಿದೆ.

ಹೌದು, ಜಮ್ಮುವಿನಲ್ಲಿ ವಾಸಿಸುತ್ತಿರುವ ಸುರೇಶ್ ಅಬ್ರೋಲ್ ಅವರು ಇಸ್ಲಾಂ ಧರ್ಮದ ಮೇಲಿರುವ ಗೌರವದ ಹಿನ್ನೆಲೆಯಲ್ಲಿ ಇಸ್ಲಾಂ ಹಾಗೂ ಕುರ್ರಾನ್ ಕುರಿತ ಪುರಾತನ ಹಸ್ತಪ್ರತಿ ಸಂಗ್ರಹಿಸಿದ್ದಾರೆ. ಅಷ್ಟೇ ಅಲ್ಲ, ಇತ್ತೀಚೆಗೆ ಜಮ್ಮು-ಕಾಶ್ಮೀರ ಸಾಂಸ್ಕೃತಿಕ ಅಕಾಡೆಮಿ ಆಯೋಜಿಸಿದ್ದ ಇಸ್ಲಾಮಿಕ್ ವಸ್ತು ಪ್ರದರ್ಶನದಲ್ಲಿ ಈ ಹಿಂದೂ ಸಂಗ್ರಹಿಸಿರುವ ಹಸ್ತಪ್ರತಿಗಳು ಎಲ್ಲರ ಗಮನ ಸೆಳೆದಿವೆ.

ಸುರೇಶ್ ಅಬ್ರೋಲ್ ಬರೋಬ್ಬರಿ ಒಂದು ಶತಮಾನದ ಹಿಂದಿನ ಹಸ್ತಪ್ರತಿಗಳನ್ನು ಸಂಗ್ರಹಿಸಿದ್ದು, ಇಸ್ಲಾಂ ಧರ್ಮದ ಪ್ರಾಮುಖ್ಯತೆ, ಇಸ್ಲಾಮಿನ ಸಂದೇಶ ಸಾರುವ ಹಲವು ಹಸ್ತಪ್ರತಿಗಳನ್ನು ಸಂಗ್ರಹಿಸಿದ್ದಾರೆ.

ಆದರೆ ದೇಶದಲ್ಲಿ ಹಿಂದೂಗಳು ಗೋರಕ್ಷಣೆಗೆ ಮುಂದಾದರೆ ಅದನ್ನು ದೌರ್ಜನ್ಯ ಎನ್ನುತ್ತಾರೆ, ಹಿಂದುತ್ವ ಎಂದರೆ ಬೇರೆ ಧರ್ಮದ ಬಗ್ಗೆ ಸೈರಣೆ ಇಲ್ಲದವರು ಎಂದು ಸುಖಾಸುಮ್ಮನೆ ಆರೋಪ ಮಾಡುತ್ತಾರೆ. ಆದರೆ ಇದೇ ಹಿಂದೂವೊಬ್ಬ ಇಸ್ಲಾಂ ಧರ್ಮದ ಮೇಲಿನ ಗೌರವದಿಂದ ಹೀಗೆ ನೂರಾರು ವರ್ಷಗಳ ಹಸ್ತಪ್ರತಿ ಸಂಗ್ರಹಿಸಿ ಸೌಹಾರ್ದತೆ ಮೆರೆದಿರುವ ಕುರಿತು ಬಹುತೇಕ ಮಾಧ್ಯಮಗಳು ವರದಿ ಮಾಡಲ್ಲ. ಯಾವ ಜಾತ್ಯತೀತ, ಪ್ರಗತಿಪರರೂ ಇದನ್ನು ಶ್ಲಾಘಿಸುವುದಿಲ್ಲ.

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search