• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಮ್ಜಾನ್ ನಲ್ಲಿ ದೇವರ ಸಂತೋಷಕ್ಕಾಗಿ ಹೆತ್ತ ಕರುಳನ್ನೇ ಕೊಂದ

TNN Correspondent Posted On June 10, 2018


  • Share On Facebook
  • Tweet It

ಜೋಧಪುರ (ರಾಜಸ್ಥಾನ): ಪವಿತ್ರ ರಮ್ಜಾನ್ ಮಾಸ ಆಚರಣೆ ವೇಳೆಯಲ್ಲಿ ದೇವರನ್ನು ಸಂಪ್ರೀತಗೊಳಿಸುವುದಕ್ಕಾಗಿ ಮುಸ್ಲಿಂ ವ್ಯಕ್ತಿಯೊಬ್ಬರ ನಾಲ್ಕು ವರ್ಷದ ಹೆಣ್ಣುಮಗುವನ್ನು ಬಲಿ ನೀಡಿದ್ದಾನೆ. ಜೋಧಪುರದ ಸಿವಾಟನ್‌ ಕಾ ಮೊಹಲ್ಲಾದ ನಿವಾಸಿ ನವಾಬ್‌ ಅಲಿ ಖುರೇಶಿ ಎಂಬಾತನೆ ಹೆತ್ತ ಮಗು ರಿಜ್ವಾನ್ ಳನ್ನು ಕೊಲೆ ಮಾಡಿದ ಆರೋಪಿ. ಮಗು ರಿಜ್ವಾನ್‌ಳನ್ನು ಮಾರುಕಟ್ಟೆಗೆ ಕರೆದೊಯ್ದ ಆತ ಅವಳಿಗೆ ಇಷ್ಟದ ತಿಂಡಿ, ತಿನಿಸು ಕೊಡಿಸಿದ್ದಾನೆ.

ರಾತ್ರಿ ಎಲ್ಲರೂ ಮಲಗಿದ ನಂತರ ಮಗುವನ್ನು ರೂಂನಿಂದ ನೆಲ ಮಹಡಿಗೆ ಕರೆದೊಯ್ದು ಶ್ಲೋಕ ಪಠಿಸುತ್ತ ಮಗಳ ಕತ್ತು ಸೀಳಿದ್ದಾನೆ. ಮಗುವನ್ನು ಕೊಲೆ ಮಾಡಿ ಬಂದು ಮಲಗಿದ್ದಾನೆ.
ಬೆಳಗ್ಗೆ ಆರೋಪಿಯ ಪತ್ನಿ ಎದ್ದು ಮಗುವಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊನೆಗೆ ನೆಲಮಹಡಿಯಲ್ಲಿ ಮಗುವಿನ ಮೃತ ದೇಹ  ಪತ್ತೆಯಾಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. ಮಗುವಿನ ತಾಯಿ ಮಗುವಿನ ಕೊಲೆಯಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ‘ಮನೆಗೆ ಒಳಗಿನಿಂದ ಬಾಗಿಲು ಹಾಕಿದೆ. ಆದ್ದರಿಂದ ಮನೆಯಿಂದ ಹೊರಗಿನಿಂದ ಯಾರೂ ಬರುವಂತಿಲ್ಲ. ಆದ್ದರಿಂದ ಮನೆಯವರೇ ಯಾರೋ ಕೊಲೆ ಮಾಡಿರುವುದು ದೃಡಪಟ್ಟಿದೆ. ಈ ವೇಳೆ ಮಗುವಿನ ತಂದೆಯ ಖುರೇಷಿಯನ್ನು ವಿಚಾರಣೆ ನಡೆಸಿದಾಗ, ದೇವರನ್ನು ಸಂತೃಪ್ತಿಗೊಳಿಸಲು ಕೊಲೆ ಮಾಡಿದ್ದಾಗಿ ಬಾಯಿಬಿಟ್ಟಿದ್ದಾನೆ.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search