• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಮ್ಜಾನ್ ನಲ್ಲಿ ದೇವರ ಸಂತೋಷಕ್ಕಾಗಿ ಹೆತ್ತ ಕರುಳನ್ನೇ ಕೊಂದ

TNN Correspondent Posted On June 10, 2018
0


0
Shares
  • Share On Facebook
  • Tweet It

ಜೋಧಪುರ (ರಾಜಸ್ಥಾನ): ಪವಿತ್ರ ರಮ್ಜಾನ್ ಮಾಸ ಆಚರಣೆ ವೇಳೆಯಲ್ಲಿ ದೇವರನ್ನು ಸಂಪ್ರೀತಗೊಳಿಸುವುದಕ್ಕಾಗಿ ಮುಸ್ಲಿಂ ವ್ಯಕ್ತಿಯೊಬ್ಬರ ನಾಲ್ಕು ವರ್ಷದ ಹೆಣ್ಣುಮಗುವನ್ನು ಬಲಿ ನೀಡಿದ್ದಾನೆ. ಜೋಧಪುರದ ಸಿವಾಟನ್‌ ಕಾ ಮೊಹಲ್ಲಾದ ನಿವಾಸಿ ನವಾಬ್‌ ಅಲಿ ಖುರೇಶಿ ಎಂಬಾತನೆ ಹೆತ್ತ ಮಗು ರಿಜ್ವಾನ್ ಳನ್ನು ಕೊಲೆ ಮಾಡಿದ ಆರೋಪಿ. ಮಗು ರಿಜ್ವಾನ್‌ಳನ್ನು ಮಾರುಕಟ್ಟೆಗೆ ಕರೆದೊಯ್ದ ಆತ ಅವಳಿಗೆ ಇಷ್ಟದ ತಿಂಡಿ, ತಿನಿಸು ಕೊಡಿಸಿದ್ದಾನೆ.

ರಾತ್ರಿ ಎಲ್ಲರೂ ಮಲಗಿದ ನಂತರ ಮಗುವನ್ನು ರೂಂನಿಂದ ನೆಲ ಮಹಡಿಗೆ ಕರೆದೊಯ್ದು ಶ್ಲೋಕ ಪಠಿಸುತ್ತ ಮಗಳ ಕತ್ತು ಸೀಳಿದ್ದಾನೆ. ಮಗುವನ್ನು ಕೊಲೆ ಮಾಡಿ ಬಂದು ಮಲಗಿದ್ದಾನೆ.
ಬೆಳಗ್ಗೆ ಆರೋಪಿಯ ಪತ್ನಿ ಎದ್ದು ಮಗುವಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊನೆಗೆ ನೆಲಮಹಡಿಯಲ್ಲಿ ಮಗುವಿನ ಮೃತ ದೇಹ  ಪತ್ತೆಯಾಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. ಮಗುವಿನ ತಾಯಿ ಮಗುವಿನ ಕೊಲೆಯಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ‘ಮನೆಗೆ ಒಳಗಿನಿಂದ ಬಾಗಿಲು ಹಾಕಿದೆ. ಆದ್ದರಿಂದ ಮನೆಯಿಂದ ಹೊರಗಿನಿಂದ ಯಾರೂ ಬರುವಂತಿಲ್ಲ. ಆದ್ದರಿಂದ ಮನೆಯವರೇ ಯಾರೋ ಕೊಲೆ ಮಾಡಿರುವುದು ದೃಡಪಟ್ಟಿದೆ. ಈ ವೇಳೆ ಮಗುವಿನ ತಂದೆಯ ಖುರೇಷಿಯನ್ನು ವಿಚಾರಣೆ ನಡೆಸಿದಾಗ, ದೇವರನ್ನು ಸಂತೃಪ್ತಿಗೊಳಿಸಲು ಕೊಲೆ ಮಾಡಿದ್ದಾಗಿ ಬಾಯಿಬಿಟ್ಟಿದ್ದಾನೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search