• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಮ್ಜಾನ್ ನಲ್ಲಿ ದೇವರ ಸಂತೋಷಕ್ಕಾಗಿ ಹೆತ್ತ ಕರುಳನ್ನೇ ಕೊಂದ

TNN Correspondent Posted On June 10, 2018


  • Share On Facebook
  • Tweet It

ಜೋಧಪುರ (ರಾಜಸ್ಥಾನ): ಪವಿತ್ರ ರಮ್ಜಾನ್ ಮಾಸ ಆಚರಣೆ ವೇಳೆಯಲ್ಲಿ ದೇವರನ್ನು ಸಂಪ್ರೀತಗೊಳಿಸುವುದಕ್ಕಾಗಿ ಮುಸ್ಲಿಂ ವ್ಯಕ್ತಿಯೊಬ್ಬರ ನಾಲ್ಕು ವರ್ಷದ ಹೆಣ್ಣುಮಗುವನ್ನು ಬಲಿ ನೀಡಿದ್ದಾನೆ. ಜೋಧಪುರದ ಸಿವಾಟನ್‌ ಕಾ ಮೊಹಲ್ಲಾದ ನಿವಾಸಿ ನವಾಬ್‌ ಅಲಿ ಖುರೇಶಿ ಎಂಬಾತನೆ ಹೆತ್ತ ಮಗು ರಿಜ್ವಾನ್ ಳನ್ನು ಕೊಲೆ ಮಾಡಿದ ಆರೋಪಿ. ಮಗು ರಿಜ್ವಾನ್‌ಳನ್ನು ಮಾರುಕಟ್ಟೆಗೆ ಕರೆದೊಯ್ದ ಆತ ಅವಳಿಗೆ ಇಷ್ಟದ ತಿಂಡಿ, ತಿನಿಸು ಕೊಡಿಸಿದ್ದಾನೆ.

ರಾತ್ರಿ ಎಲ್ಲರೂ ಮಲಗಿದ ನಂತರ ಮಗುವನ್ನು ರೂಂನಿಂದ ನೆಲ ಮಹಡಿಗೆ ಕರೆದೊಯ್ದು ಶ್ಲೋಕ ಪಠಿಸುತ್ತ ಮಗಳ ಕತ್ತು ಸೀಳಿದ್ದಾನೆ. ಮಗುವನ್ನು ಕೊಲೆ ಮಾಡಿ ಬಂದು ಮಲಗಿದ್ದಾನೆ.
ಬೆಳಗ್ಗೆ ಆರೋಪಿಯ ಪತ್ನಿ ಎದ್ದು ಮಗುವಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊನೆಗೆ ನೆಲಮಹಡಿಯಲ್ಲಿ ಮಗುವಿನ ಮೃತ ದೇಹ  ಪತ್ತೆಯಾಗಿದೆ. ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. ಮಗುವಿನ ತಾಯಿ ಮಗುವಿನ ಕೊಲೆಯಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ‘ಮನೆಗೆ ಒಳಗಿನಿಂದ ಬಾಗಿಲು ಹಾಕಿದೆ. ಆದ್ದರಿಂದ ಮನೆಯಿಂದ ಹೊರಗಿನಿಂದ ಯಾರೂ ಬರುವಂತಿಲ್ಲ. ಆದ್ದರಿಂದ ಮನೆಯವರೇ ಯಾರೋ ಕೊಲೆ ಮಾಡಿರುವುದು ದೃಡಪಟ್ಟಿದೆ. ಈ ವೇಳೆ ಮಗುವಿನ ತಂದೆಯ ಖುರೇಷಿಯನ್ನು ವಿಚಾರಣೆ ನಡೆಸಿದಾಗ, ದೇವರನ್ನು ಸಂತೃಪ್ತಿಗೊಳಿಸಲು ಕೊಲೆ ಮಾಡಿದ್ದಾಗಿ ಬಾಯಿಬಿಟ್ಟಿದ್ದಾನೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search