• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ನೆಲದಲ್ಲಿ ನಿಂತು, ಅದೇ ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಹೇಗೆ ತಪರಾಕಿ ನೀಡಿದ್ದಾರೆ ನೋಡಿ!

TNN Correspondent Posted On June 11, 2018
0


0
Shares
  • Share On Facebook
  • Tweet It

ಶಾಂಘೈ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವದಲ್ಲೇ ಭಾರತದ ಖ್ಯಾತಿ ದ್ವಿಗುಣವಾಗುತ್ತಿದೆ. ಅದಕ್ಕೆ ಕಾರಣ ಮೋದಿ ಪ್ರಭಾವ ಹಾಗೂ ದೇಶ ಅಭಿವೃದ್ಧಿಯಾಗುತ್ತಿರುವುದೇ ಇದೆ. ಹಾಗಂತ ಎಂದಿಗೂ ನರೇಂದ್ರ ಮೋದಿ ಅವರು ವಿಶ್ವದ ಎದುರು ಕೈಚಾಚಿ ನಿಲ್ಲುವುದಾಗಲಿ, ಯಾರನ್ನೇ ಬೇಡಿಕೊಳ್ಳುವುದಾಗಲಿ ಮಾಡಿಲ್ಲ. ಇಂತಹ ಸ್ವಾಭಿಮಾನಿ ಪ್ರಧಾನಿ ಇರುವುದರಿಂದಲೇ ಭಾರತ ವಿಶ್ವವಿಖ್ಯಾತವಾಯಿತು ಎಂದರೂ ಅತಿಶಯೋಕ್ತಿಯೇನಲ್ಲ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ತರ ನಿರ್ಧಾರವನ್ನು ಕೈಗೊಂಡಿದ್ದು, ಚೀನಾ ನೆಲ್ಲದಲ್ಲಿ ನಿಂತು, ಅದೇ ನೆಲದಲ್ಲಿ ಆ ರಾಷ್ಟ್ರಕ್ಕೆ ತಪರಾಕಿ ನೀಡುವ ಮೂಲಕ ನರೇಂದ್ರ ಮೋದಿ ಎಲ್ಲರ ಗಮನ ಸೆಳೆದಿದ್ದಾರೆ ಹಾಗೂ ಭಾರತದ ದೃಢ ನಿರ್ಧಾರದ ಬಗ್ಗೆ ಸಂದೇಶ ಸಾರಿದ್ದಾರೆ.

ಹೌದು, ಭಾನುವಾರವಷ್ಟೇ ಚೀನಾದ ಕಿಂಗ್ಡಾವೋದಲ್ಲಿ ನಡೆದ 18ನೇ ಶಾಂಘೈ ಸಹಕಾರ ಸಂಸ್ಥೆಯ 18ನೇ ಸಭೆಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು ಚೀನಾದ ಮಹತ್ತರ ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎಸ್ಸಿಒ 8 ಸದಸ್ಯ ರಾಷ್ಟ್ರಗಳಲ್ಲಿ ಏಳು ರಾಷ್ಟ್ರಗಳು ಚೀನಾದ ಒಆರ್ ಒಪಿ ಯೋಜನೆಗೆ ಬೆಂಬಲೆ ಸೂಚಿಸಿವೆ. ಆದರೆ ನರೇಂದ್ರ ಮೋದಿ ಅವರು ಮಾತ್ರ ಪಾಕ್ ಆಕ್ರಮಿತ ಕಾಶ್ಮೀರ ಸೇರಿ ಭಾರತದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡದೇ ಇರುವ ಮೂಲಕ ದಿಟ್ಟತನ ಮೆರೆದಿದ್ದಾರೆ.

ಹಾಗಂತ ನರೇಂದ್ರ ಮೋದಿ ಅವರೇನು ಚೀನಾದ ವಿರೋಧ ಕಟ್ಟಿಕೊಟ್ಟಿಲ್ಲ. ಬದಲಾಗಿ ಎಸ್ಸಿಒ ಸಭೆಯ ನಡುವೆಯೇ ಚೀನಾ ಜತೆ ಎರಡು ಒಪ್ಪಂದ ಮಾಡಿಕೊಂಡಿದ್ದಾರೆ. ಬ್ರಹ್ಮಪುತ್ರ ನದಿ ನೀರಿನ ದತ್ತಾಂಶ ನೀಡುವ ಹಾಗೂ ಭಾರತದಿಂದ ಚೀನಾಕ್ಕೆ ಬಾಸುಮತಿ ಅಕ್ಕಿ ಹೊರತಾದ ಅಕ್ಕಿ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ಒಆರ್ ಒಬಿ ವಿಷಯದಲ್ಲಿ ಮಾತ್ರ ಮೋದಿ ತಮ್ಮ ಕಠಿಣ ನಿಲುವನ್ನು ಸಡಿಲಗೊಳಿಸದೆ ಹೆಮ್ಮೆ ಮೂಡಿಸಿದ್ದಾರೆ. ಅದೂ ಚೀನಾದ ನೆಲದಲ್ಲೇ ನಿಂತು, ಚೀನಾಕ್ಕೆ ತಪರಾಕಿ ನೀಡುವುದು ಎಂದರೆ ಸುಮ್ಮನೆಯಾ?

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search