• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಪಾಕ್ ಸೈನ್ಯದ ಮಾರ್ಗದರ್ಶನದಲ್ಲೇ ಉಗ್ರ ಸಂಘಟನೆಗಳಾದ ಎಲ್ ಇಟಿ, ಜೆಇಎಂ, ಹಿಜ್ಬುಲ್ ಜಂಟಿ ತರಬೇತಿ?

TNN Correspondent Posted On June 11, 2018
0


0
Shares
  • Share On Facebook
  • Tweet It

ದೆಹಲಿ: ಭಯೋತ್ಪಾದಕ ತವರು ರಾಷ್ಟ್ರ, ಭಾರತದ ವಿರುದ್ಧ ಸದಾ ಹಲ್ಲು ಮಸೆಯುತ್ತಾ ಉಗ್ರನ್ನು ಸಾಕುತ್ತಿರುವ ಪಾಕಿಸ್ತಾನ ನಿರಂತರವಾಗಿ ಹೊಸ ಹೊಸ ಕುತಂತ್ರಗಳನ್ನು ಮಾಡುತ್ತಿದೆ. ಹೇಗಾದರೂ ಮಾಡಿ ಭಾರತವನ್ನು ಹಣಿಯಲೇ ಬೇಕು ಎಂದು ನಿರ್ಧರಿಸಿರುವ ಪಾಕಿಸ್ತಾನ ಸರ್ಕಾರ ಹಾವು ಮುಂಗೂಸಿಯಂತೆ ತಮ್ಮ ತಮ್ಮ ವೈಮನಸ್ಸಿನಿಂದ ಹೊಡೆದಾಡುತ್ತಿದ್ದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಇ ತಯ್ಯಬ್ಬಾ, ಜೈಷ್ ಇ ಮಹ್ಹಮದ್ಮ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ನ ಉಗ್ರರಿಗೆ ಪಾಕಿಸ್ತಾನದ ಸೈನ್ಯದ ಮಾರ್ಗದರ್ಶನದಲ್ಲೇ ತರಬೇತಿ ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಉಗ್ರ ಆಶಿಕ್ ಬಾಬಾ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಜೈಷ್ ಇ ಮಹಮ್ಮದ್, ಲಷ್ಕರ್ ಈ ತಯ್ಯಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಮೂರು ಉಗ್ರ ಸಂಘಟನೆಗಳು ಪಾಕಿಸ್ತಾನದ ಸೈನ್ಯದ ಮಾರ್ಗರ್ದಶನದಲ್ಲೇ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಈ ಮೂರು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಸಹ ಸಾಥ್ ನೀಡುತ್ತಿದೆ ಎಂದು ವಿಚಾರಣೆ ವೇಳೆ ಆಶಿಕ್ ಬಾಬಾ ಹೇಳಿದ್ದಾನೆ.

ಭಾರತದಲ್ಲಿ ಉಗ್ರರ ಪ್ರತಿನಿಧಿಯಾಗಿ ಉಗ್ರ ಅಬ್ದುಲ್ಲಾ ಎಂಬಾತನನ್ನು ನೇಮಕ ಮಾಡಿದ್ದು, ಆತನ ನೇತೃತ್ವದಲ್ಲೇ ಭಾರತ ವಿರೋಧಿ ಚಟುವಟಿಕೆಗಳಿಗಾಗಿ ನೇಮಿಸಲಾಗಿದೆ. ಆತ ಭಾರತದ ಗಡಿಯಲ್ಲಿ ತನ್ನ ದುಷ್ಕೃತ್ಯ ನಡೆಸಲು ಸಿದ್ಧತೆ ನಡೆಸುತ್ತಿದ್ದಾನೆ ಎಂದು ಆಶಿಕ್ ತಿಳಿಸಿದ್ದಾನೆ.

ಎಂಟು ಸೈನಿಕರನ್ನು ಬಲಿ ಪಡೆದುಕೊಂಡಿದ್ದ 2017ರ ಪುಲ್ವಾಮಾ ಪೊಲೀಸ್ ಡೇರೆಯ ಮೇಲೆ ದಾಳಿಯ ಮಾಸ್ಟರ್ ಮೈಂಡ್ ಜೈಷ್ ಎ ಮಹಮ್ಮದ್ ಸಂಘಟನೆಯ ಮುಫ್ತಿ ವಕ್ಕಾಸ್ ಎಂಬುದನ್ನು ರಾಷ್ಟ್ರಿಯ ತನಿಖಾ ದಳದ ಎದುರು ಬಾಯಿ ಬಿಟ್ಟಿದ್ದಾನೆ ಎಂದು ಟೈಮ್ಸ್ ಆಫ್ ಇಂಡಿ ವರದಿ ಮಾಡಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search