• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂಗೆ ಮತಾಂತರವಾಗಿದ್ದ ಆ ಮಹಿಳೆ ಮರಳಿ ಹಿಂದೂ ಧರ್ಮಕ್ಕೆ, ಬಯಲಾಯ್ತು ಲವ್ ಜಿಹಾದ್ ಕರಾಳ ಮುಖ!

TNN Correspondent Posted On June 12, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಲವ್ ಜಿಹಾದ್ ನಿಂದ ಹಲವು ಹಿಂದೂ ಯುವತಿಯರು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ನರಳುತ್ತಿದ್ದಾರೆ. ಇಷ್ಟಾದರೂ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಮುಸ್ಲಿಂ ಯುವಕರು ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರಿಗೆ ಮೋಸ ಮಾಡುತ್ತಲೇ ಇದ್ದಾರೆ.

ಇದಕ್ಕೆ ಉತ್ತರ ಪ್ರದೇಶದಲ್ಲಿ ಜೀವಂತ ನಿದರ್ಶನ ಸಿಕ್ಕಿದ್ದು, ಮುಸ್ಲಿಂ ಯುವಕನನ್ನು ಪ್ರೀತಿಸಿ, ಪ್ರೀತಿಗಾಗಿಯೇ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ, ಈಗ ಅದು ಪ್ರೀತಿಯಲ್ಲ ಲವ್ ಜಿಹಾದ್ ಎಂದು ತಿಳಿದು ಬಳಿಕ ಈಗ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿ ಬಂದಿದ್ದಾರೆ.

ಹೌದು, ಉತ್ತರಪ್ರದೇಶದ ಅಲಿಗಡದ ಅಚಲ್ ತಾಲ್ ಎಂಬಲ್ಲಿ ಮುಸ್ಲಿಂ ಯುವತಿಯೊಬ್ಬಳು ಶೊಯೆಬ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮನೆಯವರನ್ನು ಎದುರು ಹಾಕಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಳು. ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು.

ಆದರೆ ದಿನಗಳೆದಂತೆ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತು. ವರದಕ್ಷಿಣೆಗಾಗಿ ಪೀಡಿಸಲಾಯಿತು. ಮತ್ತೂ ಮತ್ತೊಂದು ಹೆಜ್ಜೆ ಹೋಗಿ ಸ್ವಂತ ಮಾವನೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ಗಂಡನೂ ತಂದೆಯನ್ನು ಬೆಂಬಲಿಸಿದ. ಇದರಿಂದ ಮಹಿಳೆ ಬೇಸತ್ತಿದ್ದಳು ಎಂದು ತಿಳಿದುಬಂದಿದೆ.

ಯಾವಾಗ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತೋ ಮಹಿಳೆ ದೃಢ ನಿರ್ಧಾರ ಮಾಡಿ ಈಗ ಹಿಂದೂ ಮಹಾಸಭಾ ಅಚಲ್ ತಾಲ್ ನ ಆರ್ಯ ಸಮಾಜದ ಮಂದಿರದಲ್ಲಿ ಆಯೋಜಿಸಿದ್ದ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ. ತನ್ನ ಇಬ್ಬರು ಮಕ್ಕಳನ್ನೂ ಜತೆಗೇ ಕರೆದುಕೊಂಡು ಬಂದಿದ್ದಾಳೆ. ಆ ಮೂಲಕ ದಿಟ್ಟತನ ಮೆರೆದಿದ್ದಾಳೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search