• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂಗೆ ಮತಾಂತರವಾಗಿದ್ದ ಆ ಮಹಿಳೆ ಮರಳಿ ಹಿಂದೂ ಧರ್ಮಕ್ಕೆ, ಬಯಲಾಯ್ತು ಲವ್ ಜಿಹಾದ್ ಕರಾಳ ಮುಖ!

TNN Correspondent Posted On June 12, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಲವ್ ಜಿಹಾದ್ ನಿಂದ ಹಲವು ಹಿಂದೂ ಯುವತಿಯರು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ನರಳುತ್ತಿದ್ದಾರೆ. ಇಷ್ಟಾದರೂ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಮುಸ್ಲಿಂ ಯುವಕರು ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರಿಗೆ ಮೋಸ ಮಾಡುತ್ತಲೇ ಇದ್ದಾರೆ.

ಇದಕ್ಕೆ ಉತ್ತರ ಪ್ರದೇಶದಲ್ಲಿ ಜೀವಂತ ನಿದರ್ಶನ ಸಿಕ್ಕಿದ್ದು, ಮುಸ್ಲಿಂ ಯುವಕನನ್ನು ಪ್ರೀತಿಸಿ, ಪ್ರೀತಿಗಾಗಿಯೇ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ, ಈಗ ಅದು ಪ್ರೀತಿಯಲ್ಲ ಲವ್ ಜಿಹಾದ್ ಎಂದು ತಿಳಿದು ಬಳಿಕ ಈಗ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿ ಬಂದಿದ್ದಾರೆ.

ಹೌದು, ಉತ್ತರಪ್ರದೇಶದ ಅಲಿಗಡದ ಅಚಲ್ ತಾಲ್ ಎಂಬಲ್ಲಿ ಮುಸ್ಲಿಂ ಯುವತಿಯೊಬ್ಬಳು ಶೊಯೆಬ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮನೆಯವರನ್ನು ಎದುರು ಹಾಕಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಳು. ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು.

ಆದರೆ ದಿನಗಳೆದಂತೆ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತು. ವರದಕ್ಷಿಣೆಗಾಗಿ ಪೀಡಿಸಲಾಯಿತು. ಮತ್ತೂ ಮತ್ತೊಂದು ಹೆಜ್ಜೆ ಹೋಗಿ ಸ್ವಂತ ಮಾವನೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ಗಂಡನೂ ತಂದೆಯನ್ನು ಬೆಂಬಲಿಸಿದ. ಇದರಿಂದ ಮಹಿಳೆ ಬೇಸತ್ತಿದ್ದಳು ಎಂದು ತಿಳಿದುಬಂದಿದೆ.

ಯಾವಾಗ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತೋ ಮಹಿಳೆ ದೃಢ ನಿರ್ಧಾರ ಮಾಡಿ ಈಗ ಹಿಂದೂ ಮಹಾಸಭಾ ಅಚಲ್ ತಾಲ್ ನ ಆರ್ಯ ಸಮಾಜದ ಮಂದಿರದಲ್ಲಿ ಆಯೋಜಿಸಿದ್ದ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ. ತನ್ನ ಇಬ್ಬರು ಮಕ್ಕಳನ್ನೂ ಜತೆಗೇ ಕರೆದುಕೊಂಡು ಬಂದಿದ್ದಾಳೆ. ಆ ಮೂಲಕ ದಿಟ್ಟತನ ಮೆರೆದಿದ್ದಾಳೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search