• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ಲಾಂಗೆ ಮತಾಂತರವಾಗಿದ್ದ ಆ ಮಹಿಳೆ ಮರಳಿ ಹಿಂದೂ ಧರ್ಮಕ್ಕೆ, ಬಯಲಾಯ್ತು ಲವ್ ಜಿಹಾದ್ ಕರಾಳ ಮುಖ!

TNN Correspondent Posted On June 12, 2018


  • Share On Facebook
  • Tweet It

ಲಖನೌ: ದೇಶದಲ್ಲಿ ಲವ್ ಜಿಹಾದ್ ನಿಂದ ಹಲವು ಹಿಂದೂ ಯುವತಿಯರು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ನರಳುತ್ತಿದ್ದಾರೆ. ಇಷ್ಟಾದರೂ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಮುಸ್ಲಿಂ ಯುವಕರು ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರಿಗೆ ಮೋಸ ಮಾಡುತ್ತಲೇ ಇದ್ದಾರೆ.

ಇದಕ್ಕೆ ಉತ್ತರ ಪ್ರದೇಶದಲ್ಲಿ ಜೀವಂತ ನಿದರ್ಶನ ಸಿಕ್ಕಿದ್ದು, ಮುಸ್ಲಿಂ ಯುವಕನನ್ನು ಪ್ರೀತಿಸಿ, ಪ್ರೀತಿಗಾಗಿಯೇ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ, ಈಗ ಅದು ಪ್ರೀತಿಯಲ್ಲ ಲವ್ ಜಿಹಾದ್ ಎಂದು ತಿಳಿದು ಬಳಿಕ ಈಗ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿ ಬಂದಿದ್ದಾರೆ.

ಹೌದು, ಉತ್ತರಪ್ರದೇಶದ ಅಲಿಗಡದ ಅಚಲ್ ತಾಲ್ ಎಂಬಲ್ಲಿ ಮುಸ್ಲಿಂ ಯುವತಿಯೊಬ್ಬಳು ಶೊಯೆಬ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮನೆಯವರನ್ನು ಎದುರು ಹಾಕಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಳು. ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು.

ಆದರೆ ದಿನಗಳೆದಂತೆ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತು. ವರದಕ್ಷಿಣೆಗಾಗಿ ಪೀಡಿಸಲಾಯಿತು. ಮತ್ತೂ ಮತ್ತೊಂದು ಹೆಜ್ಜೆ ಹೋಗಿ ಸ್ವಂತ ಮಾವನೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ಗಂಡನೂ ತಂದೆಯನ್ನು ಬೆಂಬಲಿಸಿದ. ಇದರಿಂದ ಮಹಿಳೆ ಬೇಸತ್ತಿದ್ದಳು ಎಂದು ತಿಳಿದುಬಂದಿದೆ.

ಯಾವಾಗ ಗಂಡನ ಮನೆಯವರ ಕಿರುಕುಳ ಜಾಸ್ತಿಯಾಯಿತೋ ಮಹಿಳೆ ದೃಢ ನಿರ್ಧಾರ ಮಾಡಿ ಈಗ ಹಿಂದೂ ಮಹಾಸಭಾ ಅಚಲ್ ತಾಲ್ ನ ಆರ್ಯ ಸಮಾಜದ ಮಂದಿರದಲ್ಲಿ ಆಯೋಜಿಸಿದ್ದ ಘರ್ ವಾಪ್ಸಿ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ. ತನ್ನ ಇಬ್ಬರು ಮಕ್ಕಳನ್ನೂ ಜತೆಗೇ ಕರೆದುಕೊಂಡು ಬಂದಿದ್ದಾಳೆ. ಆ ಮೂಲಕ ದಿಟ್ಟತನ ಮೆರೆದಿದ್ದಾಳೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search