• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜಸ್ಥಾನ ಸರ್ಕಾರದ ಕ್ರಾಂತಿಕಾರಿ ನಿರ್ಧಾರ: ಶಾಲೆಗಳಲ್ಲಿ ಸಂತರ ಹಿತೋಪದೇಶ ಕೇಳುವುದು ಕಡ್ಡಾಯ

TNN Correspondent Posted On June 12, 2018


  • Share On Facebook
  • Tweet It

ಜೈಪುರ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ರಾಜಸ್ಥಾನದ ಬಿಜೆಪಿ ಸರ್ಕಾರ ಕ್ರಾಂತಿಕಾರಿ ನಿಯಮವೊಂದನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಪ್ರತಿತಿಂಗಳು ಶಾಲೆಗಳಲ್ಲಿ ಸಂತರ ಹಿತೋಪದೇಶವನ್ನು ಕೇಳುವ ನಿಯಮವನ್ನು ಕಡ್ಡಾಯ ಮಾಡುವ ಮೂಲಕ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದೆ.

ಪ್ರತಿ ತಿಂಗಳ ಮೂರನೇ ಶನಿವಾರ ಶಾಲೆಗಳಲ್ಲಿ ಸಾದು, ಸಂತರ, ತತ್ವಜ್ಞಾನಿಗಳ ದಿವ್ಯ ಸಂದೇಶವನ್ನು ಹೊಂದಿರುವ ಹಿತೋಪದೇಶವನ್ನು ಕೇಳುವ ನಿಯಮ ಜಾರಿಗೆ ತರುವ ಕುರಿತು ಸೆಕೆಂಡರಿ ಎಜುಕೇಷನ್ ನಿರ್ದೇಶಕ ಆದೇಶ ಹೊರಡಿಸಿದ್ದಾರೆ.

ತಿಂಗಳ ಪ್ರಥಮ ಶನಿವಾರ ಒಬ್ಬ ಮಹಾನ್ ಪುರುಷರ, ಸಂತರ ಜೀವನ ಸಂದೇಶವನ್ನು, ಅರಿಯುವುದು, ವಿದ್ಯಾರ್ಥಿಗಳಿಂದ ಮಾದರಿ ಪುರುಷರ ಬಗ್ಗೆ ಭಾಷಣ ಸೇರಿ ನಾನಾ ಕಾರ್ಯಕ್ರಮ ಏರ್ಪಡಿಸುವುದು, ಎರಡನೇ ಶನಿವಾರ  ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವಂತ ಕಥೆಗಳನ್ನು ಹೇಳುವುದು, ಮೌಲ್ಯಾಧಾರಿತ ಜೀವನದ ಪಾಠ ಬೋಧಿಸುವುದು, ನಾಲ್ಕನೇ ಶನಿವಾರ ಪ್ರಶ್ನಾರ್ಥಕ ಕಾರ್ಯಕ್ರಮ ಏರ್ಪಡಿಸುವ ಕುರಿತು ಆದೇಶ ಜಾರಿ ಮಾಡಲಾಗಿದೆ. ಈ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ ಗಟ್ಟಿ ನಿರ್ಧಾರ ಕೈಗೊಂಡಿದೆ.

ಈ ನಿಯಮ ರಾಜಸ್ಥಾನದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಕೇಂದ್ರೀಯ ಶಾಲೆಗಳಿಗೂ, ತರಬೇತಿ ಶಿಬಿರಗಳು, ವಸತಿ ನಿಲಯಗಳಿಗೆ ಅನ್ವಯವಾಗಲಿದೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search