• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜಸ್ಥಾನ ಸರ್ಕಾರದ ಕ್ರಾಂತಿಕಾರಿ ನಿರ್ಧಾರ: ಶಾಲೆಗಳಲ್ಲಿ ಸಂತರ ಹಿತೋಪದೇಶ ಕೇಳುವುದು ಕಡ್ಡಾಯ

TNN Correspondent Posted On June 12, 2018


  • Share On Facebook
  • Tweet It

ಜೈಪುರ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ರಾಜಸ್ಥಾನದ ಬಿಜೆಪಿ ಸರ್ಕಾರ ಕ್ರಾಂತಿಕಾರಿ ನಿಯಮವೊಂದನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಪ್ರತಿತಿಂಗಳು ಶಾಲೆಗಳಲ್ಲಿ ಸಂತರ ಹಿತೋಪದೇಶವನ್ನು ಕೇಳುವ ನಿಯಮವನ್ನು ಕಡ್ಡಾಯ ಮಾಡುವ ಮೂಲಕ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದೆ.

ಪ್ರತಿ ತಿಂಗಳ ಮೂರನೇ ಶನಿವಾರ ಶಾಲೆಗಳಲ್ಲಿ ಸಾದು, ಸಂತರ, ತತ್ವಜ್ಞಾನಿಗಳ ದಿವ್ಯ ಸಂದೇಶವನ್ನು ಹೊಂದಿರುವ ಹಿತೋಪದೇಶವನ್ನು ಕೇಳುವ ನಿಯಮ ಜಾರಿಗೆ ತರುವ ಕುರಿತು ಸೆಕೆಂಡರಿ ಎಜುಕೇಷನ್ ನಿರ್ದೇಶಕ ಆದೇಶ ಹೊರಡಿಸಿದ್ದಾರೆ.

ತಿಂಗಳ ಪ್ರಥಮ ಶನಿವಾರ ಒಬ್ಬ ಮಹಾನ್ ಪುರುಷರ, ಸಂತರ ಜೀವನ ಸಂದೇಶವನ್ನು, ಅರಿಯುವುದು, ವಿದ್ಯಾರ್ಥಿಗಳಿಂದ ಮಾದರಿ ಪುರುಷರ ಬಗ್ಗೆ ಭಾಷಣ ಸೇರಿ ನಾನಾ ಕಾರ್ಯಕ್ರಮ ಏರ್ಪಡಿಸುವುದು, ಎರಡನೇ ಶನಿವಾರ  ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವಂತ ಕಥೆಗಳನ್ನು ಹೇಳುವುದು, ಮೌಲ್ಯಾಧಾರಿತ ಜೀವನದ ಪಾಠ ಬೋಧಿಸುವುದು, ನಾಲ್ಕನೇ ಶನಿವಾರ ಪ್ರಶ್ನಾರ್ಥಕ ಕಾರ್ಯಕ್ರಮ ಏರ್ಪಡಿಸುವ ಕುರಿತು ಆದೇಶ ಜಾರಿ ಮಾಡಲಾಗಿದೆ. ಈ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ ಗಟ್ಟಿ ನಿರ್ಧಾರ ಕೈಗೊಂಡಿದೆ.

ಈ ನಿಯಮ ರಾಜಸ್ಥಾನದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಕೇಂದ್ರೀಯ ಶಾಲೆಗಳಿಗೂ, ತರಬೇತಿ ಶಿಬಿರಗಳು, ವಸತಿ ನಿಲಯಗಳಿಗೆ ಅನ್ವಯವಾಗಲಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search