• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾವೋವಾದಿಗಳಿಗೆ ನಿರಂತರ ಹೊಡೆತ: ಐವರು ಕೆಂಪು ಉಗ್ರರ ಬಂಧನ

TNN Correspondent Posted On June 12, 2018


  • Share On Facebook
  • Tweet It

ರಾಯಪುರ: ದೇಶದಲ್ಲಿ ಕೆಂಪು ಉಗ್ರರ ಆಟಾಟೋಪಕ್ಕೆ ಭರ್ಜರಿ ಹೊಡೆತ ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮಗಳು ಭಾರಿ ಯಶಸ್ವಿಯಾಗುತ್ತಿದ್ದು, ನಿರಂತರವಾಗಿ ನಕ್ಸಲರ ಹುಟ್ಟಗಿಸುವಲ್ಲಿ ಯಶಸ್ವಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ಹೂಡಿರುವ ನಕ್ಸಲರ ನಡ ಮುರಿಯುವ ಕಾರ್ಯವನ್ನು ಸೈನ್ಯ ಮತ್ತು ಆಯಾ ರಾಜ್ಯದ ಪೊಲೀಸರು ಯಶಸ್ವಿಯಾಗಿ ನಡೆಸುತ್ತಿದ್ದು, ಛತ್ತೀಸಘಡದ ಪೊಲೀಸರು ಮಂಗಳವಾರ ಐವರು ನಕ್ಸಲರನ್ನು ಬಂಧಿಸುವ ಮೂಲಕ ನಕ್ಸಲರಿಗೆ ಮತ್ತೆ ಬಿಸಿ ಮುಟ್ಟಿಸಿದ್ದಾರೆ.

ಛತ್ತೀಸಘಡದ ಬಸ್ತಾರ್ ವಲಯದ ದಂತೇವಾಡ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಕೆಂಪು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂತೇವಾಡದಲ್ಲಿ ಪೋಜ್ಜಾ ಸೋದಿ (24), ಬಮನ್ ಮುಚಕಿ (38), ಹಿರ್ಮಾ ಅಲಿಯಾಸ್ ಕೊರೆಮ್ ಸೋದಿ (37) ಎಂಬ ನಕ್ಸಲರನ್ನು ಸಿಆರ್ ಪಿಎಫ್ ಮತ್ತು  ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಮಾದ್ವಿ ಹಂಡಾ(35) ಮತ್ತು ಸೋದಿ ಗಂಗಾ (42) ಅವರನ್ನು ಬಂಧಿಸಲಾಗಿದೆ.

ಬಂಧಿತರಾದ ಮುಚಕಿ ಮತ್ತು ಕೊರೆಮ್ ಸೋದಿ ಮೇ 22 ರಂದು ನಡೆದ ಕೊಯಕೊಂಡಾ ಗ್ರಾಮದ ಜನಾದಾಲತ್ ನಲ್ಲಿ ಗ್ರಾಮಸ್ಥರನ್ನು ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಅಲ್ಲದೇ ಬಸ್ತಾರ ಪ್ರದೇಶದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಗಳ ಯಂತ್ರಗಳನ್ನು ನಾಶ ಪಡಿಸಿರುವುದು, ಕಳ್ಳತನ ಮಾಡಿರುವ ಆರೋಪವನ್ನು ಬಂಧಿತರು ಹೊಂದಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search