• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾವೋವಾದಿಗಳಿಗೆ ನಿರಂತರ ಹೊಡೆತ: ಐವರು ಕೆಂಪು ಉಗ್ರರ ಬಂಧನ

TNN Correspondent Posted On June 12, 2018


  • Share On Facebook
  • Tweet It

ರಾಯಪುರ: ದೇಶದಲ್ಲಿ ಕೆಂಪು ಉಗ್ರರ ಆಟಾಟೋಪಕ್ಕೆ ಭರ್ಜರಿ ಹೊಡೆತ ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮಗಳು ಭಾರಿ ಯಶಸ್ವಿಯಾಗುತ್ತಿದ್ದು, ನಿರಂತರವಾಗಿ ನಕ್ಸಲರ ಹುಟ್ಟಗಿಸುವಲ್ಲಿ ಯಶಸ್ವಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ಹೂಡಿರುವ ನಕ್ಸಲರ ನಡ ಮುರಿಯುವ ಕಾರ್ಯವನ್ನು ಸೈನ್ಯ ಮತ್ತು ಆಯಾ ರಾಜ್ಯದ ಪೊಲೀಸರು ಯಶಸ್ವಿಯಾಗಿ ನಡೆಸುತ್ತಿದ್ದು, ಛತ್ತೀಸಘಡದ ಪೊಲೀಸರು ಮಂಗಳವಾರ ಐವರು ನಕ್ಸಲರನ್ನು ಬಂಧಿಸುವ ಮೂಲಕ ನಕ್ಸಲರಿಗೆ ಮತ್ತೆ ಬಿಸಿ ಮುಟ್ಟಿಸಿದ್ದಾರೆ.

ಛತ್ತೀಸಘಡದ ಬಸ್ತಾರ್ ವಲಯದ ದಂತೇವಾಡ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಕೆಂಪು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂತೇವಾಡದಲ್ಲಿ ಪೋಜ್ಜಾ ಸೋದಿ (24), ಬಮನ್ ಮುಚಕಿ (38), ಹಿರ್ಮಾ ಅಲಿಯಾಸ್ ಕೊರೆಮ್ ಸೋದಿ (37) ಎಂಬ ನಕ್ಸಲರನ್ನು ಸಿಆರ್ ಪಿಎಫ್ ಮತ್ತು  ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಮಾದ್ವಿ ಹಂಡಾ(35) ಮತ್ತು ಸೋದಿ ಗಂಗಾ (42) ಅವರನ್ನು ಬಂಧಿಸಲಾಗಿದೆ.

ಬಂಧಿತರಾದ ಮುಚಕಿ ಮತ್ತು ಕೊರೆಮ್ ಸೋದಿ ಮೇ 22 ರಂದು ನಡೆದ ಕೊಯಕೊಂಡಾ ಗ್ರಾಮದ ಜನಾದಾಲತ್ ನಲ್ಲಿ ಗ್ರಾಮಸ್ಥರನ್ನು ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಅಲ್ಲದೇ ಬಸ್ತಾರ ಪ್ರದೇಶದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಗಳ ಯಂತ್ರಗಳನ್ನು ನಾಶ ಪಡಿಸಿರುವುದು, ಕಳ್ಳತನ ಮಾಡಿರುವ ಆರೋಪವನ್ನು ಬಂಧಿತರು ಹೊಂದಿದ್ದಾರೆ.

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search