• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸುಬ್ರಮಣಿಯನ್ ಸ್ವಾಮಿ ಬಿಚಿಟ್ಟ ರೋಚಕ ಸತ್ಯ: ರಾಗಾಗಿಲ್ಲ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅರ್ಹತೆ?

TNN Correspondent Posted On June 12, 2018


  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿತವಾಗಿರುವ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೂ ಸ್ಪರ್ಧಿಸುವ ಅರ್ಹತೆಯನ್ನು ಹೊಂದಿಲ್ಲ ಎಂಬ ಕಾನೂನಾತ್ಮಕ ಸತ್ಯವೊಂದನ್ನು ಬಿಜೆಪಿ ಮುಖಂಡ, ರಾಜ್ಯ ಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಬಿಚ್ಚಿಟ್ಟಿದ್ದಾರೆ.

ಮಹಾತ್ಮಾ ಗಾಂಧಿಜೀಯವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೊಲೆ ಮಾಡಿದೆ ಎಂದು ಹೇಳಿಕೆ ನೀಡಿ, ಮಾನನಷ್ಟ ಮೊಕ್ಕದಮ್ಮೆ ಎದುರಿಸಲು ಕೋರ್ಟ್ ಗೆ ಹಾಜರಾಗಿರುವ ರಾಹುಲ್ ಗಾಂಧಿ ವಿರುದ್ಧ ಮಹತ್ವದ ಕಾನೂನಾತ್ಮಕವಾದ ಸತ್ಯವನ್ನು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದು, ಐಪಿಸಿ ಸೆಕ್ಷನ್ 499 ಮತ್ತು 500 ಕ್ರಿಮಿನಲ್ ಡಿಫಮೇಷನ್ ಪ್ರಕರಣ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ಎಸ್ ದಾಖಲಿಸಿದೆ.         ಈ ಪ್ರಕರಣದ ಕುರಿತು ರಾಷ್ಟ್ರೀಯ ವಾಹಿನಿಯೊಂದರ ಜೊತೆ ಮಾತನಾಡಿರುವ ಸುಬ್ರಮಣಿಯನ್ ಸ್ವಾಮಿ ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಜೈಲಿಗೆ ಹೋಗಬೇಕು. ಯಾವುದೇ ಆಧಾರಗಳಿಲ್ಲದೇ ಒಂದು ವ್ಯಕ್ತಿ ವಿಶೇಷವಾಗಿ ಸಂಘಟನೆಯ ವಿರುದ್ಧ ಕೊಲೆ ಆರೋಪ ಹೊರಿಸಿರುವ ರಾಹುಲ್ ಗಾಂಧಿ ಮಹತ್ತರ ತಪ್ಪು ಮಾಡಿದ್ದಾರೆ. ಈ ಕುರಿತು ಕೋರ್ಟ್ ನಲ್ಲಿ ತೀವ್ರ ವಿಚಾರಣೆ ನಡೆಸಬೇಕು. ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗದಿದ್ದರೇ ಬಂಧಿಸಿ ಕರೆದುಕೊಂಡು ಬಂದು, ಕೋರ್ಟ್ ಗೆ ಹಾಜರುಪಡಿಸಬೇಕು.

ಇಂಡಿಯನ್ ಪಿನಲ್ ಕೋಡ್ 499 ಮತ್ತು 500 ಪ್ರಕಾರ ವಿನಾಕಾರಣ ಯಾವುದೇ ದಾಖಲೆಳಿಲ್ಲದೇ, ಮಾನನಷ್ಟವಾಗುವಂತ ಆರೋಪಗಳನ್ನು ಮಾಡಿದರೆ ಅಂತಹ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು. ಅಲ್ಲದೇ ಜೈಲು ಶಿಕ್ಷೆಯನ್ನು ಹೆಚ್ಚಿಸಲುಬಹುದು. ಒಂದು ವೇಳೆ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಜೈಲು ಪಾಲಾದರೆ ಅಥವಾ ದಂಡಕ್ಕೆ ಕಾರಣರಾದರೇ ಅವರಿಗೆ ಲೋಕಸಭೆ ಚುನಾವಣೆ ಸ್ಪರ್ಧಿಸುವ ಅರ್ಹತೆ ಕಳೆದುಕೊಂಡು ಬಿಡುತ್ತಾರೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search