• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಬ್ರಮಣಿಯನ್ ಸ್ವಾಮಿ ಬಿಚಿಟ್ಟ ರೋಚಕ ಸತ್ಯ: ರಾಗಾಗಿಲ್ಲ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅರ್ಹತೆ?

TNN Correspondent Posted On June 12, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿತವಾಗಿರುವ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೂ ಸ್ಪರ್ಧಿಸುವ ಅರ್ಹತೆಯನ್ನು ಹೊಂದಿಲ್ಲ ಎಂಬ ಕಾನೂನಾತ್ಮಕ ಸತ್ಯವೊಂದನ್ನು ಬಿಜೆಪಿ ಮುಖಂಡ, ರಾಜ್ಯ ಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಬಿಚ್ಚಿಟ್ಟಿದ್ದಾರೆ.

ಮಹಾತ್ಮಾ ಗಾಂಧಿಜೀಯವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೊಲೆ ಮಾಡಿದೆ ಎಂದು ಹೇಳಿಕೆ ನೀಡಿ, ಮಾನನಷ್ಟ ಮೊಕ್ಕದಮ್ಮೆ ಎದುರಿಸಲು ಕೋರ್ಟ್ ಗೆ ಹಾಜರಾಗಿರುವ ರಾಹುಲ್ ಗಾಂಧಿ ವಿರುದ್ಧ ಮಹತ್ವದ ಕಾನೂನಾತ್ಮಕವಾದ ಸತ್ಯವನ್ನು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದು, ಐಪಿಸಿ ಸೆಕ್ಷನ್ 499 ಮತ್ತು 500 ಕ್ರಿಮಿನಲ್ ಡಿಫಮೇಷನ್ ಪ್ರಕರಣ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ಎಸ್ ದಾಖಲಿಸಿದೆ.         ಈ ಪ್ರಕರಣದ ಕುರಿತು ರಾಷ್ಟ್ರೀಯ ವಾಹಿನಿಯೊಂದರ ಜೊತೆ ಮಾತನಾಡಿರುವ ಸುಬ್ರಮಣಿಯನ್ ಸ್ವಾಮಿ ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಜೈಲಿಗೆ ಹೋಗಬೇಕು. ಯಾವುದೇ ಆಧಾರಗಳಿಲ್ಲದೇ ಒಂದು ವ್ಯಕ್ತಿ ವಿಶೇಷವಾಗಿ ಸಂಘಟನೆಯ ವಿರುದ್ಧ ಕೊಲೆ ಆರೋಪ ಹೊರಿಸಿರುವ ರಾಹುಲ್ ಗಾಂಧಿ ಮಹತ್ತರ ತಪ್ಪು ಮಾಡಿದ್ದಾರೆ. ಈ ಕುರಿತು ಕೋರ್ಟ್ ನಲ್ಲಿ ತೀವ್ರ ವಿಚಾರಣೆ ನಡೆಸಬೇಕು. ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗದಿದ್ದರೇ ಬಂಧಿಸಿ ಕರೆದುಕೊಂಡು ಬಂದು, ಕೋರ್ಟ್ ಗೆ ಹಾಜರುಪಡಿಸಬೇಕು.

ಇಂಡಿಯನ್ ಪಿನಲ್ ಕೋಡ್ 499 ಮತ್ತು 500 ಪ್ರಕಾರ ವಿನಾಕಾರಣ ಯಾವುದೇ ದಾಖಲೆಳಿಲ್ಲದೇ, ಮಾನನಷ್ಟವಾಗುವಂತ ಆರೋಪಗಳನ್ನು ಮಾಡಿದರೆ ಅಂತಹ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು. ಅಲ್ಲದೇ ಜೈಲು ಶಿಕ್ಷೆಯನ್ನು ಹೆಚ್ಚಿಸಲುಬಹುದು. ಒಂದು ವೇಳೆ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಜೈಲು ಪಾಲಾದರೆ ಅಥವಾ ದಂಡಕ್ಕೆ ಕಾರಣರಾದರೇ ಅವರಿಗೆ ಲೋಕಸಭೆ ಚುನಾವಣೆ ಸ್ಪರ್ಧಿಸುವ ಅರ್ಹತೆ ಕಳೆದುಕೊಂಡು ಬಿಡುತ್ತಾರೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search