• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಬ್ರಮಣಿಯನ್ ಸ್ವಾಮಿ ಬಿಚಿಟ್ಟ ರೋಚಕ ಸತ್ಯ: ರಾಗಾಗಿಲ್ಲ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅರ್ಹತೆ?

TNN Correspondent Posted On June 12, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿತವಾಗಿರುವ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೂ ಸ್ಪರ್ಧಿಸುವ ಅರ್ಹತೆಯನ್ನು ಹೊಂದಿಲ್ಲ ಎಂಬ ಕಾನೂನಾತ್ಮಕ ಸತ್ಯವೊಂದನ್ನು ಬಿಜೆಪಿ ಮುಖಂಡ, ರಾಜ್ಯ ಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಬಿಚ್ಚಿಟ್ಟಿದ್ದಾರೆ.

ಮಹಾತ್ಮಾ ಗಾಂಧಿಜೀಯವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೊಲೆ ಮಾಡಿದೆ ಎಂದು ಹೇಳಿಕೆ ನೀಡಿ, ಮಾನನಷ್ಟ ಮೊಕ್ಕದಮ್ಮೆ ಎದುರಿಸಲು ಕೋರ್ಟ್ ಗೆ ಹಾಜರಾಗಿರುವ ರಾಹುಲ್ ಗಾಂಧಿ ವಿರುದ್ಧ ಮಹತ್ವದ ಕಾನೂನಾತ್ಮಕವಾದ ಸತ್ಯವನ್ನು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದು, ಐಪಿಸಿ ಸೆಕ್ಷನ್ 499 ಮತ್ತು 500 ಕ್ರಿಮಿನಲ್ ಡಿಫಮೇಷನ್ ಪ್ರಕರಣ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ಎಸ್ ದಾಖಲಿಸಿದೆ.         ಈ ಪ್ರಕರಣದ ಕುರಿತು ರಾಷ್ಟ್ರೀಯ ವಾಹಿನಿಯೊಂದರ ಜೊತೆ ಮಾತನಾಡಿರುವ ಸುಬ್ರಮಣಿಯನ್ ಸ್ವಾಮಿ ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಜೈಲಿಗೆ ಹೋಗಬೇಕು. ಯಾವುದೇ ಆಧಾರಗಳಿಲ್ಲದೇ ಒಂದು ವ್ಯಕ್ತಿ ವಿಶೇಷವಾಗಿ ಸಂಘಟನೆಯ ವಿರುದ್ಧ ಕೊಲೆ ಆರೋಪ ಹೊರಿಸಿರುವ ರಾಹುಲ್ ಗಾಂಧಿ ಮಹತ್ತರ ತಪ್ಪು ಮಾಡಿದ್ದಾರೆ. ಈ ಕುರಿತು ಕೋರ್ಟ್ ನಲ್ಲಿ ತೀವ್ರ ವಿಚಾರಣೆ ನಡೆಸಬೇಕು. ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗದಿದ್ದರೇ ಬಂಧಿಸಿ ಕರೆದುಕೊಂಡು ಬಂದು, ಕೋರ್ಟ್ ಗೆ ಹಾಜರುಪಡಿಸಬೇಕು.

ಇಂಡಿಯನ್ ಪಿನಲ್ ಕೋಡ್ 499 ಮತ್ತು 500 ಪ್ರಕಾರ ವಿನಾಕಾರಣ ಯಾವುದೇ ದಾಖಲೆಳಿಲ್ಲದೇ, ಮಾನನಷ್ಟವಾಗುವಂತ ಆರೋಪಗಳನ್ನು ಮಾಡಿದರೆ ಅಂತಹ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು. ಅಲ್ಲದೇ ಜೈಲು ಶಿಕ್ಷೆಯನ್ನು ಹೆಚ್ಚಿಸಲುಬಹುದು. ಒಂದು ವೇಳೆ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಜೈಲು ಪಾಲಾದರೆ ಅಥವಾ ದಂಡಕ್ಕೆ ಕಾರಣರಾದರೇ ಅವರಿಗೆ ಲೋಕಸಭೆ ಚುನಾವಣೆ ಸ್ಪರ್ಧಿಸುವ ಅರ್ಹತೆ ಕಳೆದುಕೊಂಡು ಬಿಡುತ್ತಾರೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search