• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಕ್ಕಳ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ, ದೇಶಾದ್ಯಂತ ಸಹಾಯವಾಣಿ ವಿಸ್ತರಿಸಲು ಚಿಂತನೆ

TNN Correspondent Posted On June 13, 2018


  • Share On Facebook
  • Tweet It

ನರೇಂದ್ರ ಮೋದಿ ಅವರ ಸರ್ಕಾರ ರಚನೆಯಾದ ಬಳಿಕ ಮಹಿಳೆಯರು, ಹಿರಿಯರು, ಕಿರಿಯರು ಎನ್ನದೆ ಎಲ್ಲರಿಗೂ ಅನುಕೂಲವಾಗುವ ಹಾಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರೈತರಿಗಾಗಿ ಕೃಷಿ ಸಿಂಚಾಯಿ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗಳು ಸೇರಿ ಹಲವು ಯೋಜನೆ ಕಾಣಸಿಗುತ್ತವೆ.

ಇದೇ ರೀತಿಯಲ್ಲಿ ಮಕ್ಕಳಿಗಾಗಿಯೂ ಒಂದು ಯೋಜನೆ ಜಾರಿಗೊಳಿಸುವ ಕೇಂದ್ರ ಸರ್ಕಾರ, ದೇಶದ ಹಲವೆಡೆ ಮಕ್ಕಳ ಸಹಾಯವಾಣಿ ಸ್ಥಾಪಿಸಿದೆ. ಅಲ್ಲದೆ ಈಗ ಇದನ್ನು ವಿಸ್ತರಿಸಲು ಚಿಂತನೆ ನಡೆಸಿದ್ದು, ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಅಂಗವಾಗಿ ಈ ಮಕ್ಕಳ ಸಹಾಯವಾಣಿ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಈ ಕುರಿತು ಯೋಜನೆ ರೂಪಿಸಿದ್ದು, ದೇಶಾದ್ಯಂತ 435 ಕಡೆ ನೂತನವಾಗಿ ಮಕ್ಕಳ ಸಹಾಯವಾಣಿ ಸ್ಥಾಪಿಸುವುದಾಗಿ ಘೋಷಣೆ ಹೊರಡಿಸಿದೆ.

ಯಾವುದೇ ಮಕ್ಕಳು ತಮ್ಮನ್ನು ಒತ್ತಾಯ ಪೂರ್ವಕವಾಗಿ ಕೆಲಸ ಮಾಡಿಸುತ್ತಿದ್ದರೆ, ಯಾವುದೇ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೆ ದೂರು ನೀಡಲು ಈ ಸಹಾಯವಾಣಿ ಸಹಕಾರಿಯಾಗಲಿದ್ದು, 2014ರಿಂದ ಇದುವರೆಗೆ 1.8 ಕೋಟಿ ಕರೆಗಳು ಬಂದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಸರ್ವರ ಏಳಿಗೆಗಾಗಿ ಹಲವು ಯೋಜನೆ ರೂಪಿಸುತ್ತಿದ್ದು, ನಾವೂ ಸಹ ಬಾಲ ಕಾರ್ಮಿಕರ ರಕ್ಷಣೆಗಾಗಿ ಸಹಾಯವಾಣಿ ಬಳಸೋಣ. ಆ ಮೂಲಕ ದೇಶವನ್ನು ಬಾಲ ಕಾರ್ಮಿಕ ಮುಕ್ತವನ್ನಾಗಿಸೋಣ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search