• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರದ ಬಳಿ ಸೈನಿಕರ ಬಟ್ಟೆ ಖರೀದಿಗೆ ದುಡ್ಡಿಲ್ಲ ಎಂದವರೇ ಕೇಳಿ, ಸೇನೆಗೆ ಆರು ಹೆಲಿಕಾಪ್ಟರ್ ನೀಡಲು ಅಮೆರಿಕ ಒಪ್ಪಿಗೆ!

TNN Correspondent Posted On June 13, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಗಡಿಯಲ್ಲಿ ಸೈನಿಕರ ಆತ್ಮಸ್ಥೈರ್ಯ ಹೆಚ್ಚುತ್ತಿದೆ. ಅದರಲ್ಲೂ ಪ್ರಧಾನಿಯಂಥ ಪ್ರಧಾನಿಯೇ ದೀಪಾವಳಿಗೆ ಗಡಿ ಪ್ರದೇಶಕ್ಕೆ ಬಂದು ಸೈನಿಕರ ಜತೆ ದೀಪಾವಳಿ ಆಚರಿಸಿದರೆ ಯಾರಿಗೆ ತಾನೆ ಸ್ಫೂರ್ತಿ ಬರಲ್ಲ. ಹಾಗಂತ ಮೋದಿ ಅವರು ಬರೀ ಮಾತಿನಲ್ಲೇ ಮನೆ ಕಟ್ಟಿಲ್ಲ, ಬದಲಿಗೆ ಸೇನೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ್ದಾರೆ, ಶಸ್ತ್ರಾಸ್ತ್ರ ಖರೀದಿ, ಮೇಕ್ ಇನ್ ಇಂಡಿಯಾ ಅನ್ವಯ ಶಸ್ತ್ರಾಸ್ತ್ರ ಉತ್ಪಾದನೆಗೆ ಅನುಕೂಲ ಮಾಡಿಕೊಡುವ ಮೂಲಕ ಭಾರತೀಯ ಸೇನೆಯ ಶಕ್ತಿ ದ್ವಿಗುಣಗೊಳಿಸುತ್ತಿದ್ದಾರೆ.

ಇದರ ಭಾಗವಾಗಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಮನವಿ ಮಾಡಿದ್ದು ಫಲಪ್ರದವಾಗಿದ್ದು, ಭಾರತಕ್ಕೆ ಆರು ಬೋಯಿಂಗ್ ಎಎಚ್ಇ ಅಪಾಚೆ ಹೆಲಿಕಾಪ್ಟರ್ ನೀಡಲು ಅಮೆರಿಕ ಒಪ್ಪಿಗೆ ನೀಡಿದೆ. ಇದರಿಂದ ಭಾರತದ ಸೇನಗೆ ಮತ್ತಷ್ಟು ಬಲ ಬರಲಿದೆ ಎಂದೇ ಹೇಳಲಾಗುತ್ತಿದೆ.

ಭಾರತಕ್ಕೆ ಆರು ಹೆಲಿಕಾಪ್ಟರ್ ನೀಡಲು ಅಮೆರಿಕ ಸ್ಟೇಟ್ ಡಿಪಾರ್ಟ್ ಮೆಂಟ್ ಒಪ್ಪಿಗೆ ನೀಡಿದೆ ಎಂದು ರಕ್ಷಣೆ ಭದ್ರತೆ ಸಹಕಾರ ಏಜೆನ್ಸಿ ಈ ಕುರಿತು ಪ್ರಕಟಣೆ ತಿಳಿಸಿದೆ. ಇದು ಸೇನೆಯ ಶಕ್ತಿ ಬಲಪಡಿಸುವ ಜತೆಗೆ ಭಾರತ-ಅಮೆರಿಕ ತಾಂತ್ರಿಕ ಸಹಕಾರ ಒಪ್ಪಂದ ವೃದ್ಧಿಯ ಭಾಗವೂ ಆಗಿದೆ ಎಂದು ತಿಳಿದುಬಂದಿದೆ.

ಭಾರತ ಸರ್ಕಾರ ಸುಮಾರು 930 ದಶಲಕ್ಷ ಡಾಲರ್ ನೀಡಿ ಆರು ಹೆಲಿಕಾಪ್ಟರ್ ಗಳನ್ನು ಖರೀದಿಸುವ ಒಪ್ಪಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಇವು ಸೇನೆ ಸೇರಲಿವೆ. ಶತ್ರುಗಳ ದಾಳಿಗೆ ಪ್ರತಿದಾಳಿ, ರಕ್ಷಣೆ ಸೇರಿ ಹಲವು ಕಾರಣಗಳಿಗೆ ಹೆಲಿಕ್ಯಾಪ್ಟರ್ ಗಳು ಸಹಾಯಕವಾಗಲಿವೆ ಎಂದು ಮೂಲಗಳು ತಿಳಿಸಿವೆ.

ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಸೇರಿ ಹಲವರು ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರನ್ನು ಟೀಕಿಸಲೆಂದೇ, ಸರ್ಕಾರದ ಬಳಿ ಸೈನಿಕರ ಸಮವಸ್ತ್ರ ಖರೀದಿಗೂ ದುಡ್ಡಿಲ್ಲ ಎಂದು ವದಂತಿ ಹಬ್ಬಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಸೇನೆ ಬಲಪಡಿಸಲು ಹಣ ಖರ್ಚು ಮಾಡುತ್ತಲೇ ಇದೆ, ಸೇನೆ ಮತ್ತಷ್ಟು ಬಲವಾಗುತ್ತಲೇ ಇದೆ.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search