• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು

TNN Correspondent Posted On June 13, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಕುತೂಹಲಕಾರಿ ನಡೆಗಳನ್ನು ಇಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೀಗ ಮತ್ತೊಮ್ಮೆ ವಿರೋಧ ಪಕ್ಷಗಳೇ ನಿಬ್ಬೆರಗಾಗುವಂತ ನಡೆಯನ್ನು ಅನುಸರಿಸಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋರ್ ಆರಂಭಿಸಿದ್ದ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಚಾಲೇಂಜ್ ಅಭಿಯಾನ ಪ್ರಧಾನಿ ಮೋದಿ ಅವರನ್ನು ತಲುಪಿದೆ. ಕ್ರಿಕೆಟಿಗ ವಿರಾಟ್ ಕೋಹ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದು, ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

https://twitter.com/narendramodi/status/1006739708670455810

ಅಚ್ಚರಿದಾಯಕ ಬೆಳವಣಿಗೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಟ್ವೀಟ್ ರಾಷ್ಟ್ರರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಮೋದಿಯ ಹೊಸ ನಡೆಯ ಬಗ್ಗೆ ಗೌಪ್ಯ ಚರ್ಚೆಗಳು ಆರಂಭವಾಗಿವೆ.

ಭಾರತದ ತಂಡದ ಕ್ರಿಕೆಟಿಗ ವಿರಾಟ್ ಕೋಹ್ಲಿಯವರ ಚಾಲೆಂಜ್ ಸ್ವೀಕರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲ್ಲದೇ ಕರ್ನಾಟಕ ಸಿಎಂ ಮತ್ತು ಅಂತಾರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾ  ಮಾನಿಕ್ ಬಾತ್ರಾ ಅವರಿಗೆ ಸವಾಲು ಹಾಕಿದ್ದಾರೆ.

I am delighted to nominate the following for the #FitnessChallenge:

Karnataka’s CM Shri @hd_kumaraswamy.

India’s pride and among the highest medal winners for India in the 2018 CWG, @manikabatra_TT.

The entire fraternity of brave IPS officers, especially those above 40.

— Narendra Modi (@narendramodi) June 13, 2018

ಮೋದಿ ಫಿಟ್ನೆಸ್ ಗುಟ್ಟು ಬಯಲು, ಮಾದರಿಯಾದ ನಮೋ ನಡೆ

ನಿರಂತರ ಪ್ರಯಾಣ, ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆ ಸದಾ ಚಟುವಟಿಕೆಯಿಂದ ಇರುವ ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್ ನ ಹಿಂದೆ ಇರುವ ಕೆಲವು ಅಂಶಗಳು ಇದೀಗ ಅವರು ಟ್ವೀಟ್ ಮಾಡಿರುವ ವಿಡಿಯೋ ಮೂಲಕ ಬಯಲಾಗಿವೆ. ನಿಸರ್ಗದ ಪಂಚತತ್ವಗಳನ್ನು ಅಳವಡಿಸಿಕೊಳ್ಳಲಾಗಿದೆ. ಪೃಥ್ವಿ, ಅಗ್ನಿ, ಜಲ, ವಾಯು, ಆಕಾಶ ಎಂಬ ಪಂಚತತ್ವಗಳು ನಮ್ಮನ್ನು ಕಾಯುತ್ತವೇ ಎಂಬ ಸಂದೇಶವನ್ನು ಮೋದಿ ಜನರಿಗೆ ನೀಡಿದ್ದಾರೆ. ಅಲ್ಲದೇ ಯೋಗ, ವ್ಯಾಯಾಮ ಧ್ಯಾನ, ಪ್ರಾಣಾಯಾಮಗಳ ಮಹತ್ವವನ್ನು ಒಂದೇ ವಿಡಿಯೋದಲ್ಲಿ ಮನದಟ್ಟಾಗುವಂತೆ ಸಾರಿ ಹೇಳಿದ್ದಾರೆ, ಈ ಮೂಲಕ ದೇಶವಾಸಿಗಳಿಗೆ ಫಿಟ್ನೆಸ್ ನ ಮಹತ್ವ ಸಾರಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search