• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು

TNN Correspondent Posted On June 13, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಕುತೂಹಲಕಾರಿ ನಡೆಗಳನ್ನು ಇಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೀಗ ಮತ್ತೊಮ್ಮೆ ವಿರೋಧ ಪಕ್ಷಗಳೇ ನಿಬ್ಬೆರಗಾಗುವಂತ ನಡೆಯನ್ನು ಅನುಸರಿಸಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋರ್ ಆರಂಭಿಸಿದ್ದ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಚಾಲೇಂಜ್ ಅಭಿಯಾನ ಪ್ರಧಾನಿ ಮೋದಿ ಅವರನ್ನು ತಲುಪಿದೆ. ಕ್ರಿಕೆಟಿಗ ವಿರಾಟ್ ಕೋಹ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದು, ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

https://twitter.com/narendramodi/status/1006739708670455810

ಅಚ್ಚರಿದಾಯಕ ಬೆಳವಣಿಗೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಟ್ವೀಟ್ ರಾಷ್ಟ್ರರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಮೋದಿಯ ಹೊಸ ನಡೆಯ ಬಗ್ಗೆ ಗೌಪ್ಯ ಚರ್ಚೆಗಳು ಆರಂಭವಾಗಿವೆ.

ಭಾರತದ ತಂಡದ ಕ್ರಿಕೆಟಿಗ ವಿರಾಟ್ ಕೋಹ್ಲಿಯವರ ಚಾಲೆಂಜ್ ಸ್ವೀಕರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲ್ಲದೇ ಕರ್ನಾಟಕ ಸಿಎಂ ಮತ್ತು ಅಂತಾರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾ  ಮಾನಿಕ್ ಬಾತ್ರಾ ಅವರಿಗೆ ಸವಾಲು ಹಾಕಿದ್ದಾರೆ.

I am delighted to nominate the following for the #FitnessChallenge:

Karnataka’s CM Shri @hd_kumaraswamy.

India’s pride and among the highest medal winners for India in the 2018 CWG, @manikabatra_TT.

The entire fraternity of brave IPS officers, especially those above 40.

— Narendra Modi (@narendramodi) June 13, 2018

ಮೋದಿ ಫಿಟ್ನೆಸ್ ಗುಟ್ಟು ಬಯಲು, ಮಾದರಿಯಾದ ನಮೋ ನಡೆ

ನಿರಂತರ ಪ್ರಯಾಣ, ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆ ಸದಾ ಚಟುವಟಿಕೆಯಿಂದ ಇರುವ ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್ ನ ಹಿಂದೆ ಇರುವ ಕೆಲವು ಅಂಶಗಳು ಇದೀಗ ಅವರು ಟ್ವೀಟ್ ಮಾಡಿರುವ ವಿಡಿಯೋ ಮೂಲಕ ಬಯಲಾಗಿವೆ. ನಿಸರ್ಗದ ಪಂಚತತ್ವಗಳನ್ನು ಅಳವಡಿಸಿಕೊಳ್ಳಲಾಗಿದೆ. ಪೃಥ್ವಿ, ಅಗ್ನಿ, ಜಲ, ವಾಯು, ಆಕಾಶ ಎಂಬ ಪಂಚತತ್ವಗಳು ನಮ್ಮನ್ನು ಕಾಯುತ್ತವೇ ಎಂಬ ಸಂದೇಶವನ್ನು ಮೋದಿ ಜನರಿಗೆ ನೀಡಿದ್ದಾರೆ. ಅಲ್ಲದೇ ಯೋಗ, ವ್ಯಾಯಾಮ ಧ್ಯಾನ, ಪ್ರಾಣಾಯಾಮಗಳ ಮಹತ್ವವನ್ನು ಒಂದೇ ವಿಡಿಯೋದಲ್ಲಿ ಮನದಟ್ಟಾಗುವಂತೆ ಸಾರಿ ಹೇಳಿದ್ದಾರೆ, ಈ ಮೂಲಕ ದೇಶವಾಸಿಗಳಿಗೆ ಫಿಟ್ನೆಸ್ ನ ಮಹತ್ವ ಸಾರಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search