• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಇಫ್ತಾರ್ ಕೂಟವನ್ನು ಕಪಟತನದ ಪರಮಾವಧಿ ಎಂದು ಯಾರು ವಿಶ್ಲೇಷಿಸಿದ್ದಾರೆ ಗೊತ್ತಾ?

TNN Correspondent Posted On June 15, 2018
0


0
Shares
  • Share On Facebook
  • Tweet It

ಹೈದರಾಬಾದ್: ಕಾಂಗ್ರೆಸ್ ಇತ್ತೀಚೆಗೆ ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸಿತ್ತು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸಹ ಆಯೋಜಿಸಿದ್ದರು. ಕೆಲವರು ಇದು ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಪ್ರತಿವರ್ಷ ಮಾಡುವ ನಾಟಕ ಎಂಬೆಲ್ಲ ಟೀಕೆಗಳು ವ್ಯಕ್ತವಾಗಿದ್ದವು. ಜನರೂ ಇದೆಲ್ಲ ಸಾಮಾನ್ಯ ಎಂದು ಸುಮ್ಮನಾಗಿದ್ದರು.

ಆದರೆ ಕಾಂಗ್ರೆಸ್ ಆಯೋಜಿಸಿರುವ ಇಫ್ತಾರ್ ಕೂಟವನ್ನು ಮುಸ್ಲಿಂ ನಾಯಕರೇ ಟೀಕಿಸಿದ್ದು, ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜಿಸಿದ್ದು ಕಪಟತನದ ಪರಮಾವಧಿ ಎಂದು ಎಐಎಂಐಎಂ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿಶ್ಲೇಷಿಸಿದ್ದಾರೆ.

ಕಾಂಗ್ರೆಸ್ಸಿಗೆ ಮುಸ್ಲಿಮರ ಏಳಿಗೆ ಬೇಕಾಗಿರಲಿಲ್ಲ. ಈ ಇಫ್ತಾರ್ ಕೂಟ ಆಯೋಜಿಸಿರುವುದು ಕಪಟತನದಿಂದ ಕೂಡಿದೆ. ಆಯಾ ಧರ್ಮದ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಹೀಗೆ ಮಾಡಿದೆ. ಹಿಂದೂಗಳು ಹಾಗೂ ಮುಸ್ಲಿಮರು ಸೇರಿ ಯಾವುದೇ ಧರ್ಮೀಯರ ಮತ ಸೆಳೆಯಲು ಇಂತಹ ಧಾರ್ಮಿಕ ಕಾರ್ಯಕ್ರಮ ಆಯೋಜಿಸುತ್ತದೆ ಎಂದು ಓವೈಸಿ ಟೀಕಿಸಿದ್ದಾರೆ.

ಅದರಲ್ಲೂ ಇತ್ತೀಚೆಗಷ್ಟೇ ಪ್ರಣಬ್ ಮುಖರ್ಜಿಯವರು ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಮೂಲಕ ಅವರು ಹಿಂದೂಗಳು ಪರ ಎಂಬ ಸಂದೇಶ ಬಿಂಬಿತವಾಗಿತ್ತು. ಆದರೆ ಇದು ಎಲ್ಲಿ ಮುಸ್ಲಿಮರ ಮುನಿಸಿಗೆ ಕಾರಣವಾಗುತ್ತೋ ಎಂಬ ಕಾರಣದಿಂದ ಪ್ರಣಬ್ ಮುಖರ್ಜಿಯವರನ್ನು ಇಫ್ತಾರ್ ಕೂಟಕ್ಕೆ ಆಹ್ವಾನಿಸಿ, ರಾಹುಲ್ ಗಾಂಧಿ ಪಕ್ಕದಲ್ಲೇ ಕೂರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೀಗೆ ಇಫ್ತಾರ್ ಕೂಟಕ್ಕೆ ಪ್ರಣಬ್ ಮುಖರ್ಜಿಯವರನ್ನು ಆಹ್ವಾನಿಸುವ ಮೂಲಕ ಕಾಂಗ್ರೆಸ್ ಮತಗಳಿಗಾಗಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದೆ. ಇದರಿಂದಲೇ ಕಾಂಗ್ರೆಸ್ ಎಂತಹ ಕಪಟಿ ಎಂದು ಗೊತ್ತಾಗುತ್ತದೆ ಎಂದು ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 5
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search