• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೌರಿ ಲಂಕೇಶ್ ಅವರಿಗೆ ಕರಗುವ ಮನ ಈ ಸಂಪಾದಕನ ಹತ್ಯೆಗೆ ಏಕೆ ಮಿಡಿಯುವುದಿಲ್ಲ?

ನವೀನ್ ಶೆಟ್ಟಿ ಮಂಗಳೂರು Posted On June 15, 2018


  • Share On Facebook
  • Tweet It

ರಾಜ್ಯಮಟ್ಟದ ಹಾಗೂ ದಿನಪತ್ರಿಕೆಗಳ ಮಧ್ಯೆ ಕಳೆದೇ ಹೋಗಿದ್ದ ಲಂಕೇಶ್ ಪತ್ರಿಕೆ ಎಂಬ ಟ್ಯಾಬ್ಲಾಯ್ಡ್ ಪತ್ರಿಕೆ ನಡೆಸುತ್ತಿದ್ದ ಗೌರಿ ಲಂಕೇಶ್ ಅವರ ಹತ್ಯೆಯಾದಾಗ ದೇಶದ ಹಲವೆಡೆಯಿಂದ ಜೀವಪರರು ಆಗಮಿಸಿದ್ದರು. ಎಲ್ಲಿದ್ದರೋ ಪ್ರಕಾಶ್, ಸೀದಾ ಬೆಂಗಳೂರಿಗೆ ಬಂದವರೇ, ಏನಾಗ್ತಿದೆರೀ ಕರ್ನಾಟಕದಲ್ಲಿ ಎಂದು ಪ್ರಶ್ನಿಸಿದರು. ರಾಜ್ಯದ ಹಲವೆಡೆಯಿಂದ ಬಂದ ಬುದ್ಧಿಜೀವಿಗಳು ನಾನು ಗೌರಿ ಅಭಿಯಾನ ನಡೆಸಿದರು. ಪರೋಕ್ಷವಾಗಿ ನರೇಂದ್ರ ಮೋದಿ ಅವರನ್ನು ಟೀಕಿಸಿದರು. ಅಸಹಿಷ್ಣುತೆಯ ಬೊಬ್ಬೆ ಹಾಕಿದರು.

ಆದರೆ ಜಮ್ಮು-ಕಾಶ್ಮೀರದ ಪ್ರಮುಖ ದಿನಪತ್ರಿಕೆಯಾದ, ವೆಬ್ ಸೈಟ್ ಪತ್ರಿಕೋದ್ಯಮದಲ್ಲೂ ಜಾಗೃತವಾಗಿದ್ದ, ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರೀಯತೆಯ ಪ್ರತಿನಿಧಯಾಗಿರುವ, ದೇಶ ಪ್ರೇಮ ಎತ್ತಿ ಹಿಡಿಯುವ, ಪ್ರತ್ಯೇಕತಾವಾದಿಗಳ ನಿಜಬಣ್ಣ ಬಯಲು ಮಾಡುವ ರೈಸಿಂಗ್ ಕಾಶ್ಮೀರ ಪತ್ರಿಕೆಯ ಸಂಪಾದಕ ಶುಜಾತ್ ಭುಕಾರಿ ಹತ್ಯೆ ಮಾಡಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಒಬ್ಬ ಪತ್ರಿಕಾ ಸಂಪಾದಕನ ಹತ್ಯೆ ಮಾಡಲಾಗಿದೆ ಎಂದರೆ, ಆತ ದೇಶದ ಪರ ಹಾಗೂ ಉಗ್ರವಾದ, ಪ್ರತ್ಯೇಕತವಾದದ ವಿರೋಧವಾಗಿರುವವರೇ ಎಂದು ಅರ್ಥ. ಹಾಗೆಯೇ ರೈಸಿಂಗ್ ಕಾಶ್ಮಿರ ಪತ್ರಿಕೆಯ ಸಂಪಾದಕರಾಗಿ ಶುಜಾತ್ ಭುಕಾರಿ ಮಾಡುತ್ತಿದ್ದರು. ದೇಶದ ಸಮಗ್ರತೆ ಸಾರುವ ಲೇಖನ, ವರದಿಗಳು ಪ್ರಕಟವಾಗುತ್ತಿದ್ದವು. ಇದನ್ನು ಸಹಿಸದ ಕೆಲವರು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆದರೆ ಇಂತಹ ಒಬ್ಬ ಸಂಪಾದಕನ ಹತ್ಯೆಯಾದರೂ ದೇಶದಲ್ಲಿರುವ ಬುದ್ಧಿಜೀವಿಗಳಲ್ಲಿ ಒಬ್ಬರೇ ಒಬ್ಬರೂ ಸಂತಾಪ ಸೂಚಿಸಿಲ್ಲ. ಯಾವ ಪ್ರಕಾಶ್ ರೈ ಸಹ ಏನಾಗ್ತಿದೆರೀ ಕಾಶ್ಮೀರದಲ್ಲಿ ಎಂದು ಕೂಗು ಹಾಕಿಲ್ಲ. ಯಾವ ಜೀವಪರನೂ ಹತ್ಯೆಕೋರರ ವಿರುದ್ಧ ಒಂದೂ ಮಾತನಾಡಿಲ್ಲ. ಯಾರೂ ನಾನು ಶುಜಾತ್ ಭುಕಾರಿ ಎಂದು ಬೋರ್ಡ್ ಹಿಡಿದು ಪ್ರತಿಭಟನೆ ಮಾಡುತ್ತೇವೆ ಎಂದು ಮುಂದೆ ಬಂದಿಲ್ಲ. ಯಾಕೆ? ಗೌರಿ ಲಂಕೇಶ್ ಹತ್ಯೆಗೆ ಕರಗುವ ಮನ, ಈ ಸಂಪಾದಕನ ಹತ್ಯೆಗೆ ಏಕೆ ಮಿಡಿಯುವುದಿಲ್ಲ? ಉತ್ತರಿಸುವಿರಾ ಬುದ್ಧಿಜೀವಿಗಳೇ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
ನವೀನ್ ಶೆಟ್ಟಿ ಮಂಗಳೂರು May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
ನವೀನ್ ಶೆಟ್ಟಿ ಮಂಗಳೂರು May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search