• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ ಪಾಕ್ ಷಡ್ಯಂತ್ರ: ಯೋಧ ಔರಂಗಜೇಬ್ ಕೊಲೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ

TNN Correspondent Posted On June 15, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲಯ ಕಲಾಂಪುರದಲ್ಲಿ ಇತ್ತೀಚೆಗೆ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೆಲವೇ ಗಂಟೆಗಳ ನಂತರ ಕೊಲೆ ಮಾಡಿರುವುದರ ಹಿಂದೆ ಪಾಕಿಸ್ತಾನದ ಗುಪ್ತರಚರ ಸಂಸ್ಥೆ ಐಎಸ್ ಐ ಭಾಗಿಯಾಗಿರುವ ಅನುಮಾನವನ್ನು ಭಾರತದ ಗುಪ್ತಚರ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

‘ಜಿಹಾದ್ ಫಾರ್ ಲಿಬರೇಷನ್ ಆಫ್ ಕಾಶ್ಮೀರ’ ಹೆಸರಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಭಾರತದ ವಿರುದ್ಧ ಷಡ್ಯಂತ್ರ ರೂಪಿಸಿದ್ದು, ಹಲವು ವಾಮಮಾರ್ಗಗಳ ಮೂಲಕ ದಾಳಿಗಳನ್ನು ಮಾಡಲು ಯತ್ನಿಸುತ್ತಿದೆ. ಇದೀಗ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೊಲೆ ಮಾಡಿರುವುದೂ ಸಹ ಅದರ ಭಾಗ ಮತ್ತು ಭಾರತೀಯ ಸೇನಾ ಪಡೆಗಳಿಗೆ ಒಂದು ಪಾಠವಾಗಬೇಕು ಎಂಬ ಉದ್ದೇಶ ಐಎಸ್ ಐ ಹೊಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ

ಕಾಶ್ಮೀರ ಕಣಿವೆಯಲ್ಲಿ ಯೋಧ ಔರಂಗಜೇಬ್ ಅವರನ್ನು ಅಮಾನುಷವಾಗಿ ಕೊಲೆ ಮಾಡುವ ಮೂಲಕ ಪಾಕಿಸ್ತಾನ ಭಯೋತ್ಪಾದರ ಜೊತೆಗಿದೆ ಎಂಬ ಬಲಿಷ್ಠ ಸಂದೇಶವನ್ನು ಪಾಕಿಸ್ತಾನದ ಐಎಸ್ ಐ ಸಂಸ್ಥೆ ಭಾರತಕ್ಕೆ ರವಾನಿಸಿದೆ. ಅಲ್ಲದೇ ತನ್ನ ಕಾರ್ಯ ಚಟುವಟಿಕೆಗಳು ಕಾಶ್ಮೀರದ ಕಣಿವೆಯಲ್ಲಿ ಜಾರಿಯಿರಲಿವೆ ಎಂಬ ಸಂದೇಶವನ್ನು ಈ ಮೂಲಕ ನೀಡಿದೆ ಎನ್ನಲಾಗಿದೆ.

ಹುತಾತ್ಮರಾಗಿರುವ ಯೋಧ ಔರಂಗಜೇಬ್ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ಹತ್ಯೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆದ್ದರಿಂದಲೇ ಗುರುವಾರ ಔರಂಗಜೇಬ್ ಅವರನ್ನು ಸುತ್ತುವರಿದಿದ್ದ ಭಯೋತ್ಪಾದಕರು ಗನ್ ತೋರಿಸಿ ಅವರನ್ನು ಅಪರಹರಿಸಿ, ಅಮಾನುಷ ರೀತಿಯಲ್ಲಿ ಕೊಲೆ ಮಾಡಿದ್ದರು.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search