• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಮೆರಿಕ ಡ್ರೋನ್ ದಾಳಿಗೆ ತಾಲೀಬಾನ್‌ ಮುಖ್ಯಸ್ಥ ಮುಲ್ಲಾ ಫಸ್ಲುಲ್ಲಾ ಬಲಿ

TNN Correspondent Posted On June 15, 2018


  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದಕ ಸಂಘಟನೆ ತಾಲಿಬಾನ್ನ ಮುಖ್ಯಸ್ಥ ಮುಲ್ಲಾಫಸ್ಲುಲ್ಲಾ ಅಮೆರಿಕದ ಡ್ರೋನ್ ದಾಳಿಗೆ ಬಲಿಯಾಗಿರುವ ಶುಭ ಸುದ್ದಿಯೊಂದು ಅಮೆರಿಕಾದ ಸೇನಾಪಡೆ ನೀಡಿದೆ. ಅಮೆರಿಕಾದ ಸೈನ್ಯ ಅಫಘಾನಿಸ್ತಾನದಲ್ಲಿ ಗುರುವಾರ ನಡೆಸಿದ ಡ್ರೋನ್ ದಾಳಿಯಲ್ಲಿ ಮುಲ್ಲಾ ಫಸ್ಲುಲ್ಲಾ ಖಲ್ಲಾಸ್ ಆಗಿರುವ ಸುದ್ದಿಯನ್ನು ಅಮೆರಿಕ ಬಹಿರಂಗಪಡಿಸಿದೆ. ಈ ಮೂಲಕ ವಿಶ್ವಶಾಂತಿಕೆ ಕಂಟಕವಾಗಿರುವ ಮಹತ್ವದ ಭಯೋತ್ಪಾದಕ ಸಂಘಟನೆಯ ಮುಖಂಡನೊಬ್ಬನನ್ನು ಹತ್ಯೆ ಮಾಡಿರುವ ಶ್ರೇಯಸ್ಸು ಅಮೆರಿಕ ಪಡೆದಿದೆ.

ಅಮೆರಿಕದ ಸೈನ್ಯ ನಡೆಸಿದ ಭಯೋತ್ಪಾದನ ನಿಗ್ರಹ ದಾಳಿಯಲ್ಲಿ, ತಹ್ರಿಕ್‌ -ಇ-ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಮುಖ್ಯಸ್ಥ ಫಸ್ಲುಲ್ಲ ಹಾಗೂ ಆತನ ಸಹಚರರು ಹತರಾಗಿದ್ದಾರೆ ಎಂಬ ಮಾಹಿತಿ ಅಮೆರಿಕ ಸೇನಾಪಡೆ ಅಧಿಕೃತವಾಗಿ ಹೊರಹಾಕಿದೆ.

ಅಫಘಾನಿಸ್ತಾನದ ಕುನ್ನಾರ್‌ ಪ್ರಾಂತ್ಯದಲ್ಲಿ ಭಯೋತ್ಪಾದನಾ ಸಂಘಟನೆಗಳ ಮುಖ್ಯಸ್ಥರನ್ನು ಗುರಿಯಾಗಿಸಿಕೊಂಡು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮುಲ್ಲಾಫಸ್ಲುಲ್ಲಾ ಖಾನ್ ಹತರಾಗಿದ್ದಾರೆ ಎಂದು ಅಫಘಾನಿಸ್ತಾನದಲ್ಲಿರುವ ಅಮೆರಿಕದ ಲೆಫ್ಟಿನೆಂಟ್‌ ಕ.ಮಾರ್ಟಿನ್ ಮೆಕ್‌ಡೊನೆಲ್‌ ತಿಳಿಸಿದ್ದಾರೆ.

2014ರಲ್ಲಿ ತಾಲಿಬಾನ್ ಸಂಘಟನೆಯ ಮುಲ್ಲಾಫಸ್ಲುಲ್ಲಾ ಪಾಕಿಸ್ತಾನದಲ್ಲಿನ ಸೈನಿಕ ಶಾಲೆ ಮೇಲೆ ದಾಳಿ ನಡೆಸಿ,130 ಮಕ್ಕಳನ್ನು ಬಲಿಪಡೆದುಕೊಂಡಿದ್ದ ಮತ್ತು 2012ರಲ್ಲಿ ನೋಬೆಲ್‌ ಪ್ರಶಸ್ತಿ ವಿಜೇತೆ ಮಲಾಲ ಯುಸಫ್‌ ಝಾಯಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

 

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search