• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಮೆರಿಕ ಡ್ರೋನ್ ದಾಳಿಗೆ ತಾಲೀಬಾನ್‌ ಮುಖ್ಯಸ್ಥ ಮುಲ್ಲಾ ಫಸ್ಲುಲ್ಲಾ ಬಲಿ

TNN Correspondent Posted On June 15, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದಕ ಸಂಘಟನೆ ತಾಲಿಬಾನ್ನ ಮುಖ್ಯಸ್ಥ ಮುಲ್ಲಾಫಸ್ಲುಲ್ಲಾ ಅಮೆರಿಕದ ಡ್ರೋನ್ ದಾಳಿಗೆ ಬಲಿಯಾಗಿರುವ ಶುಭ ಸುದ್ದಿಯೊಂದು ಅಮೆರಿಕಾದ ಸೇನಾಪಡೆ ನೀಡಿದೆ. ಅಮೆರಿಕಾದ ಸೈನ್ಯ ಅಫಘಾನಿಸ್ತಾನದಲ್ಲಿ ಗುರುವಾರ ನಡೆಸಿದ ಡ್ರೋನ್ ದಾಳಿಯಲ್ಲಿ ಮುಲ್ಲಾ ಫಸ್ಲುಲ್ಲಾ ಖಲ್ಲಾಸ್ ಆಗಿರುವ ಸುದ್ದಿಯನ್ನು ಅಮೆರಿಕ ಬಹಿರಂಗಪಡಿಸಿದೆ. ಈ ಮೂಲಕ ವಿಶ್ವಶಾಂತಿಕೆ ಕಂಟಕವಾಗಿರುವ ಮಹತ್ವದ ಭಯೋತ್ಪಾದಕ ಸಂಘಟನೆಯ ಮುಖಂಡನೊಬ್ಬನನ್ನು ಹತ್ಯೆ ಮಾಡಿರುವ ಶ್ರೇಯಸ್ಸು ಅಮೆರಿಕ ಪಡೆದಿದೆ.

ಅಮೆರಿಕದ ಸೈನ್ಯ ನಡೆಸಿದ ಭಯೋತ್ಪಾದನ ನಿಗ್ರಹ ದಾಳಿಯಲ್ಲಿ, ತಹ್ರಿಕ್‌ -ಇ-ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಮುಖ್ಯಸ್ಥ ಫಸ್ಲುಲ್ಲ ಹಾಗೂ ಆತನ ಸಹಚರರು ಹತರಾಗಿದ್ದಾರೆ ಎಂಬ ಮಾಹಿತಿ ಅಮೆರಿಕ ಸೇನಾಪಡೆ ಅಧಿಕೃತವಾಗಿ ಹೊರಹಾಕಿದೆ.

ಅಫಘಾನಿಸ್ತಾನದ ಕುನ್ನಾರ್‌ ಪ್ರಾಂತ್ಯದಲ್ಲಿ ಭಯೋತ್ಪಾದನಾ ಸಂಘಟನೆಗಳ ಮುಖ್ಯಸ್ಥರನ್ನು ಗುರಿಯಾಗಿಸಿಕೊಂಡು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮುಲ್ಲಾಫಸ್ಲುಲ್ಲಾ ಖಾನ್ ಹತರಾಗಿದ್ದಾರೆ ಎಂದು ಅಫಘಾನಿಸ್ತಾನದಲ್ಲಿರುವ ಅಮೆರಿಕದ ಲೆಫ್ಟಿನೆಂಟ್‌ ಕ.ಮಾರ್ಟಿನ್ ಮೆಕ್‌ಡೊನೆಲ್‌ ತಿಳಿಸಿದ್ದಾರೆ.

2014ರಲ್ಲಿ ತಾಲಿಬಾನ್ ಸಂಘಟನೆಯ ಮುಲ್ಲಾಫಸ್ಲುಲ್ಲಾ ಪಾಕಿಸ್ತಾನದಲ್ಲಿನ ಸೈನಿಕ ಶಾಲೆ ಮೇಲೆ ದಾಳಿ ನಡೆಸಿ,130 ಮಕ್ಕಳನ್ನು ಬಲಿಪಡೆದುಕೊಂಡಿದ್ದ ಮತ್ತು 2012ರಲ್ಲಿ ನೋಬೆಲ್‌ ಪ್ರಶಸ್ತಿ ವಿಜೇತೆ ಮಲಾಲ ಯುಸಫ್‌ ಝಾಯಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

 

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search