• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೊಘಲ್ ಅರಸ ಅಕ್ಬರನಿಗಿಂತ ರಾಜ ಮಹಾರಾಣ ಪ್ರತಾಪರೇ ಶ್ರೇಷ್ಠ ಎಂದಿದ್ದು ಯಾರು ಗೊತ್ತೇ?

TNN Correspondent Posted On June 16, 2018


  • Share On Facebook
  • Tweet It

ಲಖನೌ: ದೇಶದ ಹಿಂದೂ ದೇವಾಲಯಗಳನ್ನು ನಾಶ ಮಾಡಿದ, ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ಮೆರೆದ, ದೇಶದ ಹಲವು ನಗರಗಳ ಹೆಸರುಗಳನ್ನುಇಸ್ಲಾಮೀಕರಣಗೊಳಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದ, ದೇಶದ ಸಂಪತ್ತು ಕೊಳ್ಳೆ ಹೊಡೆದ ಮುಸ್ಲಿಂ ಆಡಳಿತಗಾರರು ದೇಶದಲ್ಲಿ ಶ್ರೇಷ್ಠ ಎನ್ನುವ ಬುದ್ಧಿಗೇಡಿಗಳು ನಮ್ಮಲ್ಲಿದ್ದಾರೆ.

ಆದರೆ ಇವರಿಗೆಲ್ಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಛಾಟಿಯೇಟು ನೀಡಿದ್ದು, ದೇಶದಲ್ಲಿ ಮೊಘಲ್ ದೊರೆ ಅಕ್ಬರನಿಗಿಂತ ರಜಪೂತ ಅರಸ ಮಹಾರಾಣಾ ಪ್ರತಾಪರೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದಾರೆ.

ಲಖನೌನಲ್ಲಿ ಆಯೋಜಿಸಿದ್ದ ಮಹಾರಾಣ ಪ್ರತಾಪ್ ಜಯಂತಿಯಲ್ಲಿ ಮಾತನಾಡಿದ ಆದಿತ್ಯನಾಥರು, ಮುಘಲ್ ಅರಸ ಅಕ್ಬರ್ ಶ್ರೇಷ್ಠನಲ್ಲ. ಆದರೆ ಮೊಘಲರ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿ ಶೌರ್ಯ ಮೆರೆದ ಮಹಾರಾಣಾ ಪ್ರತಾಪರು ಶ್ರೇಷ್ಠ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಲ್ದಿಘಾಟಿ ಯುದ್ಧದಲ್ಲಿ ಯಾರು ಗೆಲುವು ಸಾಧಿಸಿದರು ಎಂಬುದು ಪ್ರಮುಖ ಅಲ್ಲ. ಹಲವು ವರ್ಷಗಳವರೆಗೆ ಹೋರಾಡಿ ಅರವಳ್ಳಿ ಬೆಟ್ಟ ಹಾಗೂ ಕೋಟೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಹಾರಾಣಾ ಪ್ರತಾಪರು ಶೌರ್ಯತನ ಮೆರೆದರು. ನಿಜವಾಗಿಯೂ ಯುದ್ಧದ ಗೆಲುವು ಅಂದರೆ ಇದು. ಇತಿಹಾಸದಲ್ಲಿ ಇಂತಹ ಉದಾಹರಣೆ ವಿರಳವಾಗಿರುವುದರಿಂದ ಪ್ರತಾಪರು ಶ್ರೇಷ್ಠ ಎಂದು ಮಾಹಿತಿ ನೀಡಿದ್ದಾರೆ.

ಮಹಾರಾಣಾ ಪ್ರತಾಪರು ಹೋರಾಡಿದ ಪ್ರತಿ ಯುದ್ಧದಲ್ಲೂ ಶೌರ್ಯತನ ಮೆರೆದಿದ್ದಾರೆ. ಸ್ವಾಭಿಮಾನಕ್ಕೂ ಅವರೂ ಪ್ರತಿರೂಪವಾಗಿದ್ದಾರೆ. ಹಾಗಾಗಿ ಇಂತಹ ಮಹಾರಾಣಾ ಪ್ರತಾಪರ ಆದರ್ಶ ರೂಢಿಸಿಕೊಳ್ಳುವುದು ಇಂದಿಗೂ ಪ್ರಸ್ತುತ ಎಂದು ಯೋಗಿ ಆದಿತ್ಯನಾಥರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search