• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಘಲ್ ಅರಸ ಅಕ್ಬರನಿಗಿಂತ ರಾಜ ಮಹಾರಾಣ ಪ್ರತಾಪರೇ ಶ್ರೇಷ್ಠ ಎಂದಿದ್ದು ಯಾರು ಗೊತ್ತೇ?

TNN Correspondent Posted On June 16, 2018
0


0
Shares
  • Share On Facebook
  • Tweet It

ಲಖನೌ: ದೇಶದ ಹಿಂದೂ ದೇವಾಲಯಗಳನ್ನು ನಾಶ ಮಾಡಿದ, ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ಮೆರೆದ, ದೇಶದ ಹಲವು ನಗರಗಳ ಹೆಸರುಗಳನ್ನುಇಸ್ಲಾಮೀಕರಣಗೊಳಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದ, ದೇಶದ ಸಂಪತ್ತು ಕೊಳ್ಳೆ ಹೊಡೆದ ಮುಸ್ಲಿಂ ಆಡಳಿತಗಾರರು ದೇಶದಲ್ಲಿ ಶ್ರೇಷ್ಠ ಎನ್ನುವ ಬುದ್ಧಿಗೇಡಿಗಳು ನಮ್ಮಲ್ಲಿದ್ದಾರೆ.

ಆದರೆ ಇವರಿಗೆಲ್ಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಛಾಟಿಯೇಟು ನೀಡಿದ್ದು, ದೇಶದಲ್ಲಿ ಮೊಘಲ್ ದೊರೆ ಅಕ್ಬರನಿಗಿಂತ ರಜಪೂತ ಅರಸ ಮಹಾರಾಣಾ ಪ್ರತಾಪರೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದಾರೆ.

ಲಖನೌನಲ್ಲಿ ಆಯೋಜಿಸಿದ್ದ ಮಹಾರಾಣ ಪ್ರತಾಪ್ ಜಯಂತಿಯಲ್ಲಿ ಮಾತನಾಡಿದ ಆದಿತ್ಯನಾಥರು, ಮುಘಲ್ ಅರಸ ಅಕ್ಬರ್ ಶ್ರೇಷ್ಠನಲ್ಲ. ಆದರೆ ಮೊಘಲರ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿ ಶೌರ್ಯ ಮೆರೆದ ಮಹಾರಾಣಾ ಪ್ರತಾಪರು ಶ್ರೇಷ್ಠ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಲ್ದಿಘಾಟಿ ಯುದ್ಧದಲ್ಲಿ ಯಾರು ಗೆಲುವು ಸಾಧಿಸಿದರು ಎಂಬುದು ಪ್ರಮುಖ ಅಲ್ಲ. ಹಲವು ವರ್ಷಗಳವರೆಗೆ ಹೋರಾಡಿ ಅರವಳ್ಳಿ ಬೆಟ್ಟ ಹಾಗೂ ಕೋಟೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಹಾರಾಣಾ ಪ್ರತಾಪರು ಶೌರ್ಯತನ ಮೆರೆದರು. ನಿಜವಾಗಿಯೂ ಯುದ್ಧದ ಗೆಲುವು ಅಂದರೆ ಇದು. ಇತಿಹಾಸದಲ್ಲಿ ಇಂತಹ ಉದಾಹರಣೆ ವಿರಳವಾಗಿರುವುದರಿಂದ ಪ್ರತಾಪರು ಶ್ರೇಷ್ಠ ಎಂದು ಮಾಹಿತಿ ನೀಡಿದ್ದಾರೆ.

ಮಹಾರಾಣಾ ಪ್ರತಾಪರು ಹೋರಾಡಿದ ಪ್ರತಿ ಯುದ್ಧದಲ್ಲೂ ಶೌರ್ಯತನ ಮೆರೆದಿದ್ದಾರೆ. ಸ್ವಾಭಿಮಾನಕ್ಕೂ ಅವರೂ ಪ್ರತಿರೂಪವಾಗಿದ್ದಾರೆ. ಹಾಗಾಗಿ ಇಂತಹ ಮಹಾರಾಣಾ ಪ್ರತಾಪರ ಆದರ್ಶ ರೂಢಿಸಿಕೊಳ್ಳುವುದು ಇಂದಿಗೂ ಪ್ರಸ್ತುತ ಎಂದು ಯೋಗಿ ಆದಿತ್ಯನಾಥರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search